Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾಮಾಜಿಕ ನ್ಯಾಯ,ಸಮಾನ ಅವಕಾಶಗಳಿಂದ ಮಾತ್ರ ಸ್ವಾತಂತ್ರ್ಯಕ್ಕೆ ಸಾರ್ಥಕತೆ : ಎಲ್.ಎಚ್.ಅರುಣ್‌ಕುಮಾರ್

    Source: Dinamana

    05 Jul 2026, 12:52 PM
    13 hours ago

    ದಾವಣಗೆರೆ : ಸಮಾಜದಲ್ಲಿ ಸಂಪನ್ಮೂಲಗಳು, ಅಧಿಕಾರ, ಶಿಕ್ಷಣ, ಉದ್ಯೋಗ ಮತ್ತು ಮೂಲಭೂತ ಅವಕಾಶಗಳು ಎಲ್ಲರಿಗೂ ಸಮಾನವಾಗಿ ಹಂಚಿಕೆಯಾದಾಗ ಮಾತ್ರ ನಾವು ಪಡೆದ ಸ್ವಾತಂತ್ರ್ಯ ಯಶಸ್ವಿಯಾಗಲು ಸಾಧ್ಯ ಎಂದು ಹಿರಿಯ ವಕೀಲರು, ಜಿಲ್ಲಾ ವಕೀಲರ ಸಂಘದ ನಿಕಟಪೂರ್ವ ಆಧ್ಯಕ್ಷ ಎಲ್.ಎಚ್.ಅರುಣ್‌ಕುಮಾರ್ ಅಭಿಪ್ರಾಯಪಟ್ಟರು. ಭಾನುವಾರ ನಗರದ ಕೊಂಡಜ್ಜಿ ರಸ್ತೆಯಲ್ಲಿರುವ ಡಾನ್‌ಬೋಸ್ಕೋ ಶಾಲೆಯಲ್ಲಿ ಆಕ್ಷನ್ ಇನಿಟಿಯೇವಿಟಿ ಫಾರ್ ಡೆವಲಪ್‌ಮೆಂಟ್ ಹಾಗೂ ಟೆರೆಡೇಸ್ ಹೋಮ್ ಜರ್ಮನಿ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಯುವಜನರಿಗಾಗಿ ನಾಯಕತ್ವ ಮತ್ತು ಸಾಮಾಜಿಕ ನ್ಯಾಯ ಕುರಿತ ಎರಡು ದಿನಗಳ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಉಚಿತ ಪ್ರಯಾಣದ ಬಗ್ಗೆ ಟೀಕಿಸಿ,ನಿರ್ಲಕ್ಷ ತೋರಿದ ಬಸ್‌ ನಿರ್ವಾಹಕನಿಗೆ 5 ಸಾವಿರ ರೂ.ಪರಿಹಾರ ನೀಡಲು ತಾಕೀತು
    Next Article
    ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಯುಪಿಎಸ್‍ಸಿ ಮುಖ್ಯ ಪರೀಕ್ಷೆಗೆ ಪರೀಕ್ಷಾ ಪೂರ್ವ ತರಬೇತಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment