Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈತರ ಬೆಳೆ ಉಳಿವಿಗೆ ಒಂದು ಕಟ್ಟು ನೀರು ಕೊಡಿ : ಸಚ್ಚಿದಾನಂದ ಒತ್ತಾಯ

    Source: Nudikarnataka

    07 Jul 2026, 02:24 PM
    17 hours ago

    ಮಂಡ್ಯ: ಜಿಲ್ಲೆಯಲ್ಲಿ ಕೋಟ್ಯಂತರ ರೂ ಮೌಲ್ಯದ ಬೆಳೆ ನೀರಿಲ್ಲದೆ ಒಣಗುತ್ತಿದೆ. ಈ ಸಮಯದಲ್ಲಿ ನಾಲೆಗೆ ನೀರು ಹರಿಸದಿದ್ದರೆ ರೈತರಿಗೆ ದೊಡ್ಡ ಮಟ್ಟದ ನಷ್ಟವಾಗಲಿದೆ. ಇದನ್ನು ಅರಿತು ರಾಜ್ಯ ಸರ್ಕಾರ ಕೂಡಲೇ ಒಂದು ಕಟ್ಟು ನೀರು ಕೊಡಲಿ ಎಂದು ಶ್ರೀರಂಗಪಟ್ಟಣ ಕ್ಷೇತ್ರದ ಯುವ ನಾಯಕ ಇಂಡುವಾಳು ಸಚ್ಚಿದಾನಂದ ಆಗ್ರಹಿಸಿದರು. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ತಾಲೂಕಿನ ತಗ್ಗಹಳ್ಳಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ರೈತರೊಂದಿಗೆ ಹಲವು ವಿಷಯ ಚರ್ಚಿಸಿ ಮಾತನಾಡಿದ ಅವರು, ರೈತರ ವಿಚಾರದಲ್ಲಿ ರಾಜ್ಯಸರ್ಕಾರ ತನ್ನ ಹಠಮಾರಿ ಧೋರಣೆ […] The post ರೈತರ ಬೆಳೆ ಉಳಿವಿಗೆ ಒಂದು ಕಟ್ಟು ನೀರು ಕೊಡಿ : ಸಚ್ಚಿದಾನಂದ ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೃಷಿಯಲ್ಲಿ ಮಹಿಳೆ ತೊಡಗಿಸಿಕೊಳ್ಳದಿದ್ದರೆ ಯಶಸ್ಸು ಕಡಿಮೆ : ನಂದಿನಿ ಜಯರಾಂ
    Next Article
    25 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ : ಶಾಸಕ ರವಿಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment