Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿತ್ತನೆ ಮಾಡಿ ಆಕಾಶದ ಕಡೆ ಮುಖ ಮಾಡಿದ ರೈತರು; ರಾಯಚೂರು, ಕೊಪ್ಪಳದಲ್ಲಿ ತೀವ್ರಗೊಂಡ ಮಳೆ ಕೊರತೆ!

    Source: HOSADIGANTHA

    07 Jul 2026, 04:25 PM
    15 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರುನಾಡಿನಲ್ಲಿ ಮುಂಗಾರು ಮಳೆಯು ವಿಚಿತ್ರ ಪರಿಸ್ಥಿತಿಯನ್ನು ಸೃಷ್ಟಿಸಿದೆ. ರಾಜ್ಯದ ಒಂದು ಭಾಗದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದರೆ, ಮತ್ತೊಂದೆಡೆ ಉತ್ತರ ಕರ್ನಾಟಕದ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವರುಣ ದೇವ ಸಂಪೂರ್ಣ ಕೈಕೊಟ್ಟಿದ್ದಾನೆ. ಜುಲೈ ತಿಂಗಳು ಆರಂಭವಾದರೂ ನಿರೀಕ್ಷಿತ ಮಳೆಯಾಗದ ಹಿನ್ನೆಲೆಯಲ್ಲಿ ಬಿತ್ತನೆ ಕಾರ್ಯ ಸಂಪೂರ್ಣ ಕುಂಠಿತಗೊಂಡಿದ್ದು, ರೈತರು ಮುಗಿಲ ಕಡೆ ಮುಖ ಮಾಡಿ ಕಣ್ಣೀರಿಡುತ್ತಿದ್ದಾರೆ. ಒಣಗುತ್ತಿರುವ ಕಪ್ಪು ಮಣ್ಣು: ಸಾಲಸೋಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಇಟ್ಟುಕೊಂಡಿರುವ ರಾಯಚೂರು ಮತ್ತು ಕೊಪ್ಪಳದ ರೈತರು […] The post ಬಿತ್ತನೆ ಮಾಡಿ ಆಕಾಶದ ಕಡೆ ಮುಖ ಮಾಡಿದ ರೈತರು; ರಾಯಚೂರು, ಕೊಪ್ಪಳದಲ್ಲಿ ತೀವ್ರಗೊಂಡ ಮಳೆ ಕೊರತೆ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಿಢೀರ್ ದಾಳಿ: ಗಾಂಜಾ, ನಗದು ಹಣ ಸೇರಿ ನಿಷೇಧಿತ ವಸ್ತುಗಳ ಜಪ್ತಿ!
    Next Article
    ಕರಾವಳಿಯಲ್ಲಿ ವರುಣನ ಆರ್ಭಟ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment