Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

    Source: Guaranteenws

    07 Jul 2026, 05:23 PM
    14 hours ago

    ನವದೆಹಲಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸಂಬಂಧಿಸಿದ ದೇಣಿಗೆ ಕಳ್ಳತನ ಆರೋಪಗಳ ಕುರಿತು ಹಲವು ದಿನಗಳಿಂದ ಮೌನವಾಗಿದ್ದ ಟ್ರಸ್ಟ್‌ನ ಮಾಜಿ ಮುಖ್ಯಸ್ಥ ಚಂಪತ್ ರಾಯ್ ಅವರು ಇದೀಗ ಮೊದಲ ಬಾರಿಗೆ ಸಾರ್ವಜನಿಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ವಿರುದ್ಧ ಕೇಳಿಬಂದಿರುವ ಎಲ್ಲಾ ಆರೋಪಗಳನ್ನು ಅವರು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಅವು “ಆಧಾರರಹಿತ ಹಾಗೂ ಸತ್ಯಕ್ಕೆ ದೂರವಾದವು” ಎಂದು ಹೇಳಿದ್ದಾರೆ. ಮಂಗಳವಾರ “ರಾಮ ಭಕ್ತರಿಗೆ” ಉದ್ದೇಶಿಸಿ ಬರೆದಿರುವ ಮುಕ್ತ ಪತ್ರದಲ್ಲಿ ಚಂಪತ್ ರಾಯ್, ಕಳೆದ ಕೆಲವು ವಾರಗಳಿಂದ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಿವಣ್ಣನ ಹುಟ್ಟುಹಬ್ಬಕ್ಕೆ ಫ್ಯಾನ್ಸ್‌ಗೆ ಬಿಗ್ ಶಾಕ್ #Shivarajkumar #Shivanna #HappyBirthday #Sandalwood
    Next Article
    ಕಾಕ್ರೋಚ್ ಜನತಾ ಪಾರ್ಟಿ ಎಕ್ಸ್ ಖಾತೆ ಮೇಲಿನ ನಿರ್ಬಂಧ ತೆಗೆದುಹಾಕಲು ದೆಹಲಿ ಹೈಕೋರ್ಟ್ ಆದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment