Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಧಾರ ರಹಿತವಾಗಿ ಮಾತನಾಡುವ ನಿಮಗೆ ನೈತಿಕ ಹಕ್ಕು ನಿಮಗಿದೆಯೇ? ಕಲ್ಲೇ ರುದ್ರೇಶ್‌ಗೆ ಶಾಸಕ ದೇವೇಂದ್ರಪ್ಪ ಪ್ರಶ್ನೆ

    Source: Dinamana

    08 Jul 2026, 09:29 AM
    13 hours ago

    ಜಗಳೂರು, ಜು. 8 : ಅಭಿವೃದ್ಧಿ ವಿಚಾರದಲ್ಲಿ ಟೀಕೆ ಮಾಡು ವ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಭಿ ವೃದ್ಧಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ನಿಮಗಿದೆಯೇ ಎಂದು ಜೆಡಿಎಸ್ ರಾಜ್ಯ ಮುಖಂಡ ಹಾಗೂ ಪ್ರಧಾನ ಕಾರ್ಯದರ್ಶಿ ಕಲ್ಲೇ ರುದ್ರೇಶ್ ಅವರಿಗೆ ಶಾಸಕ ಬಿ. ದೇವೇಂದ್ರಪ್ಪ ಸವಾಲು ಹಾಕಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಲ್ಲೇ ರುದ್ರೇಶ್ ಅವರು ನನ್ನ ರಾಜಕೀಯ ಗುರುಗಳು. ಅವರ ಆಶಯದಂತೆ ನಾನು ರಾಜಕೀಯವಾಗಿ ಬೆಳೆದಿದ್ದೇನೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಾಮಾಜಿಕ ಪಿಡುಗುಗಳನ್ನು ಬೇರು ಸಹಿತ ಕಿತ್ತೊಗೆಯಬೇಕು : ನ್ಯಾ. ಆನಂದ್
    Next Article
    ದಾವಣಗೆರೆ ವಿಶ್ವವಿದ್ಯಾನಿಲಯ:ಅಧ್ಯಾಪಕರ ವೇದಿಕೆಗಳಿಂದ ಶೈಕ್ಷಣಿಕ ಅಭಿವೃದ್ಧಿ ಸಾಧ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment