Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ ವಿಶ್ವವಿದ್ಯಾನಿಲಯ:ಅಧ್ಯಾಪಕರ ವೇದಿಕೆಗಳಿಂದ ಶೈಕ್ಷಣಿಕ ಅಭಿವೃದ್ಧಿ ಸಾಧ್ಯ

    Source: Dinamana

    08 Jul 2026, 06:29 AM
    16 hours ago

    ದಾವಣಗೆರೆ  ಜುಲೈ 7: ದಾವಣಗೆರೆ ವಿಶ್ವವಿದ್ಯಾನಿಲಯ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಅಧ್ಯಾಪಕರ ವೇದಿಕೆ (DUTCCM) ವತಿಯಿಂದ “ಫೋರಂ ಮೀಟಿಂಗ್–2K26” ಕಾರ್ಯಕ್ರಮವು ನಗರದ ದಾವಣಗೆರೆ ವಿಶ್ವವಿದ್ಯಾನಿಲಯದ ಸಮಾಜ ವಿಜ್ಞಾನ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿಶ್ವವಿದ್ಯಾನಿಲಯದ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಡೀನ್ ಡಾ. ಶ್ರೀನಿವಾಸ್ ಕೆ.ಟಿ. ಹಾಗೂ ವಾಣಿಜ್ಯ ವಿಭಾಗದ ಅಧ್ಯಕ್ಷರು ಡಾ. ಸಿರಪ್ಪ ಐ.ಬಿ. ಭಾಗವಹಿಸಿ ಮಾತನಾಡಿದರು. ಇಂದಿನ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟದ ಬೋಧನೆ, ಸಂಶೋಧನೆ ಹಾಗೂ ವಿದ್ಯಾರ್ಥಿಗಳ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಆಧಾರ ರಹಿತವಾಗಿ ಮಾತನಾಡುವ ನಿಮಗೆ ನೈತಿಕ ಹಕ್ಕು ನಿಮಗಿದೆಯೇ? ಕಲ್ಲೇ ರುದ್ರೇಶ್‌ಗೆ ಶಾಸಕ ದೇವೇಂದ್ರಪ್ಪ ಪ್ರಶ್ನೆ
    Next Article
    ತಕ್ಷಣವೇ ಸಂತ್ರಸ್ತ ರೈತರ ಸಾಲಮನ್ನಾ ಮಾಡಿ –ಸಿಎಂ ಡಿಕೆಶಿಗೆ ಆರ್. ಅಶೋಕ್ ಪತ್ರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment