Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಕ್ಷಣವೇ ಸಂತ್ರಸ್ತ ರೈತರ ಸಾಲಮನ್ನಾ ಮಾಡಿ –ಸಿಎಂ ಡಿಕೆಶಿಗೆ ಆರ್. ಅಶೋಕ್ ಪತ್ರ

    Source: just kannada

    08 Jul 2026, 01:30 PM
    9 hours ago

    ಬೆಂಗಳೂರು,ಜುಲೈ,8,2026 (www.justkannada.in): ರಾಜ್ಯದ ಅತಿವೃಷ್ಠಿ ಅನಾವೃಷ್ಠಿ ಹಿನ್ನೆಲೆ ತಕ್ಷಣವೇ ಸಂಕಷ್ಟಕ್ಕೊಳಗಾದ ರೈತರ ಸಾಲಮನ್ನಾ ಮಾಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಕುರಿತು ಪತ್ರ ಬರೆದಿರುವ ಆರ್.ಅಶೋಕ್, ಬರ ಪ್ರವಾಹದಿಂದ ಸಂಕಷ್ಟಕ್ಕೊಳಗಾದ ರೈತರ ಸಾಲಮನ್ನಾ ಮಾಡಿ. ತಕ್ಷಣವೇ ಕನಿಷ್ಠ 50 ಸಾವಿರ ರೂ.ವರೆಗೆ ಸಾಲಮನ್ನಾ ಘೋಷಿಸಿ.   ಅಲ್ಲದೆ ಸಂತ್ರಸ್ತ ರೈತರಿಗೆ ಮಧ್ಯಂತರ ಪರಿಹಾರ ಬಿಡುಗಡೆ ಮಾಡಿ. ಪ್ರತಿ ತಾಲ್ಲೂಕಿನಲ್ಲೂ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ […] The post ತಕ್ಷಣವೇ ಸಂತ್ರಸ್ತ ರೈತರ ಸಾಲಮನ್ನಾ ಮಾಡಿ –ಸಿಎಂ ಡಿಕೆಶಿಗೆ ಆರ್. ಅಶೋಕ್ ಪತ್ರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ ವಿಶ್ವವಿದ್ಯಾನಿಲಯ:ಅಧ್ಯಾಪಕರ ವೇದಿಕೆಗಳಿಂದ ಶೈಕ್ಷಣಿಕ ಅಭಿವೃದ್ಧಿ ಸಾಧ್ಯ
    Next Article
    ಬೆಂಗಳೂರಿನಾಚೆಗೆ ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿ.ಕೆ ಶಿವಕುಮಾರ್ 

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment