Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್‌ಐಆರ್ ಪ್ರಕ್ರಿಯೆಯಿಂದ ಕಾಂಗ್ರೆಸ್ ಪಕ್ಷ ಸಂಪೂರ್ಣ ಭಯಗೊಂಡಿದೆ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    Source: HOSADIGANTHA

    08 Jul 2026, 03:30 PM
    7 hours ago

    ಹೊಸದಿಗಂತ ವರದಿ ಚಿತ್ರದುರ್ಗ ಎಸ್‌ಐಆರ್ ಪ್ರಕ್ರಿಯೆಯಿಂದ ಭಯಗೊಂಡಿರುವ ಕಾಂಗ್ರೆಸ್ ಪಕ್ಷ ಈ ಕುರಿತು ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಅಧಿಕಾರ ದುರುಪಯೋಗ ಮಾಡಿಕೊಂಡು ಮಸೀದಿಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು. ಚಿತ್ರದುರ್ಗ ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್‌ಐಆರ್ ಬಿಜೆಪಿ ಪಕ್ಷ ಅಥವಾ ಕೇಂದ್ರ ಸರ್ಕಾರದ ನಿರ್ಧಾರವಲ್ಲ. ಇದು ಕೇಂದ್ರ ಚುನಾವಣಾ ಆಯೋಗದ ನಿರ್ಧಾರ. ಹಾಗಾಗಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದೆ. ಆದರೆ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷ ಎಸ್‌ಐಆರ್ […] The post ಎಸ್‌ಐಆರ್ ಪ್ರಕ್ರಿಯೆಯಿಂದ ಕಾಂಗ್ರೆಸ್ ಪಕ್ಷ ಸಂಪೂರ್ಣ ಭಯಗೊಂಡಿದೆ: ಬಿ.ವೈ.ವಿಜಯೇಂದ್ರ ವಾಗ್ದಾಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಎಂಎಸ್‌ಪಿ ನೂರಾರು ಕೋಟಿ ಹಣ ಬಿಡುಗಡೆಗೆ ರಾಜ್ಯದ ಒತ್ತಡ: ಕೇಂದ್ರ ಆಹಾರ ಸಚಿವರಿಗೆ ಮುನಿಯಪ್ಪ ವಿಶೇಷ ಮನವಿ!
    Next Article
    ಮತದಾರರು ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment