Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮತದಾರರು ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ

    Source: HOSADIGANTHA

    08 Jul 2026, 03:32 PM
    7 hours ago

    ಹೊಪಸದಿಗಂತ ವರದಿ ಚಿತ್ರದುರ್ಗ: ವಿಧಾನಸೌಧ ಪ್ರಜಾಪ್ರಭುತ್ವದ ದೇಗುಲ ಇದ್ದಂತೆ. ಇಲ್ಲಿ ಉತ್ತಮ ವಿಚಾರಗಳು ಚರ್ಚೆ ಆಗಬೇಕು. ಈ ನಿಟ್ಟಿನಲ್ಲಿ ಯೋಗ್ಯ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಬಿಜೆಪಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬಹತೇಕ ಜನರು ಹಣದ ಅಹಂನಿಂದ, ಹಣವನ್ನು ಖರ್ಚು ಮಾಡಿ ಚುನಾವಣೆ ಗೆಲ್ಲುತ್ತೇವೆ ಎಂಬ ಭ್ರಮೆಯಿಂದ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ಇದರಿಂದ ವಿಧಾನಸೌಧದಲ್ಲಿ ಫಲಪ್ರದ ಚರ್ಚೆಗಳು […] The post ಮತದಾರರು ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕರೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಎಸ್‌ಐಆರ್ ಪ್ರಕ್ರಿಯೆಯಿಂದ ಕಾಂಗ್ರೆಸ್ ಪಕ್ಷ ಸಂಪೂರ್ಣ ಭಯಗೊಂಡಿದೆ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    Next Article
    ಗುರುವಾಯೂರಿನ ಶ್ರೀಕೃಷ್ಣನ ಸನ್ನಿಧಿಯಲ್ಲಿ ಶ್ರೀ ರಾಘವೇಶ್ವರ ಭಾರತೀ ಶ್ರೀಗಳಿಗೆ ಗೋಬೆಣ್ಣೆಯ ತುಲಾಭಾರ ಸೇವೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment