Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಳೆ ನೀರಾವರಿ ಸಲಹಾ ಸಮಿತಿ ಸಭೆ | ಬೆಳೆ ರಕ್ಷಣೆಗೆ ನೀರು ಹರಿಸುವಂತೆ ಶಾಸಕ ರವಿಕುಮಾರ್ ಮನವಿ

    Source: Nudikarnataka

    09 Jul 2026, 08:50 AM
    8 hours ago

    ಬೆಂಗಳೂರಿನಲ್ಲಿ ನಾಳೆ ನೀರಾವರಿ ಸಲಹಾ ಸಮಿತಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಕೆ.ಆರ್.ಎಸ್ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಬೆಳೆ ರಕ್ಷಣೆಗೆ ನೀರು ಹರಿಸುವಂತೆ ಮಂಡ್ಯ ಶಾಸಕ ರವಿಕುಮಾರ್ ಸರ್ಕಾರಕ್ಕೆ ಮನವಿ ಮಾಡಿದ್ಧಾರೆ. ಮಂಡ್ಯ ಜಿಲ್ಲೆಯ ರೈತರು ನೀರಿನ ಕೊರತೆಯಿಂದ ಸಂಕಷ್ಟದಲ್ಲಿದ್ದು, ಬೆಳೆಗಳ ರಕ್ಷಣೆಗೆ ತುರ್ತಾಗಿ ಕಾಲುವೆಗಳಿಗೆ ನೀರು ಹರಿಸಬೇಕೆಂದು ಒತ್ತಾಯಿಸಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ಗೌಡ (ಗಣಿಗ) ಅವರು ಇಂದು ಬೆಂಗಳೂರಿನಲ್ಲಿ ನೂತನ ಜಲ ಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ ಅವರನ್ನು […] The post ನಾಳೆ ನೀರಾವರಿ ಸಲಹಾ ಸಮಿತಿ ಸಭೆ | ಬೆಳೆ ರಕ್ಷಣೆಗೆ ನೀರು ಹರಿಸುವಂತೆ ಶಾಸಕ ರವಿಕುಮಾರ್ ಮನವಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಂಸದ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ಜುಲೈ 13 ರಂದು ದಿಶಾ ಸಭೆ
    Next Article
    ರಾಜಸ್ತಾನ | ಸರ್ಕಾರಿ ಉದ್ಯೋಗಕ್ಕಾಗಿ ಸುಪಾರಿ ಕೊಟ್ಟು ತಾಯಿಯನ್ನೇ ಕೊಲ್ಲಿಸಿದ ಮಗಳು !

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment