Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

    Source: Dinamana

    09 Jul 2026, 04:20 PM
    15 hours ago

    ದಾವಣಗೆರೆ,ಜುಲೈ.09:  ಪ್ರಸಕ್ತ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಪಿ ಪೋರ್ಟಲ್‍ನಲ್ಲಿ (http:ssp.postmatric.karnataka.gov.in ಅಥವಾ http://twd.karnataka.gov.in  ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ದಾವಣಗೆರೆ, ಚನ್ನಗಿರಿ ಜಗಳೂರು ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಹರಿಹರ ಮತ್ತು ಹೊನ್ನಾಳಿ  ಇವರನ್ನು ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. Read also : ಇ-ಸ್ವತ್ತಿಗೆ ಆಗ್ರಹಿಸಿ ಎಸ್‌ಐಆರ್ ಪ್ರಕ್ರಿಯೆಗೆ ಕಾರಿಗನೂರು ಗ್ರಾಮಸ್ಥರ ಅಸಹಕಾರ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಾಲೆ ದುರಸ್ತಿಯ ನೆಪ ಬೇಡ, ತಕ್ಷಣ ನೀರು ಬಿಡಿ : ರವೀಂದ್ರ ಶ್ರೀಕಂಠಯ್ಯ ಆಗ್ರಹ
    Next Article
    ಇ-ಸ್ವತ್ತಿಗೆ ಆಗ್ರಹಿಸಿ ಎಸ್‌ಐಆರ್ ಪ್ರಕ್ರಿಯೆಗೆ ಕಾರಿಗನೂರು ಗ್ರಾಮಸ್ಥರ ಅಸಹಕಾರ ಮುಂದುವರಿಕೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment