Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಇ-ಸ್ವತ್ತಿಗೆ ಆಗ್ರಹಿಸಿ ಎಸ್‌ಐಆರ್ ಪ್ರಕ್ರಿಯೆಗೆ ಕಾರಿಗನೂರು ಗ್ರಾಮಸ್ಥರ ಅಸಹಕಾರ ಮುಂದುವರಿಕೆ

    Source: Dinamana

    09 Jul 2026, 04:20 PM
    15 hours ago

    ದಾವಣಗೆರೆ : ಚನ್ನಗಿರಿ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಇ-ಸ್ವತ್ತಿಗೆ ಒತ್ತಾಯಿಸಿ ಹಮ್ಮಿಕೊಂಡಿರುವ ಎಸ್‌ಐಆರ್ ಪ್ರಕ್ರಿಯೆಯ ಅಸಹಕಾರ ಚಳವಳಿಯು ಸತತ ಎರಡನೇ ದಿನವೂ ಮುಂದುವರಿದಿದೆ. ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಿ ನಮೂನೆಗಳನ್ನು ವಿತರಿಸಿ, ಅವುಗಳನ್ನು ಭರ್ತಿ ಮಾಡಿಕೊಡುವಂತೆ ಮನವಿ ಮಾಡುತ್ತಿದ್ದರೂ, ಕಳೆದ ಎರಡು ದಿನಗಳಿಂದ ಯಾರೊಬ್ಬರೂ ಭರ್ತಿ ಮಾಡಿದ ನಮೂನೆಯನ್ನು ನೀಡದೇ ಗ್ರಾಮಸ್ಥರು ಪ್ರತಿಭಟನೆ ಮುಂದುವರೆಸಿದ್ದಾರೆ. ಗ್ರಾಮಸ್ಥರೆಲ್ಲರೂ ಇ-ಸ್ವತ್ತು ಕೊಡಿಸಿ, ನಂತರವೇ ಭರ್ತಿ ಮಾಡಿದ ನಮೂನೆ ತೆಗೆದುಕೊಳ್ಳಿ ಎಂದು ಪಟ್ಟು ಹಿಡಿದಿದ್ದಾರೆ. ಗ್ರಾಮಸ್ಥರು ನಮೂನೆಗಳನ್ನು ಸಲ್ಲಿಸದೆ ಪ್ರತಿಭಟನಾ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
    Next Article
    ನಾಳೆ ಸಿಎಂ ಡಿಕೆ ಶಿವಕುಮಾರ್ ರಿಂದ ಬೆಂಗಳೂರು ಸಿಟಿ ರೌಂಡ್ಸ್ ಸಾಧ್ಯತೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment