Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಡ್ಡಿ ದಂಧೆಕೋರರ ಕಿರುಕುಳಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

    Source: HOSADIGANTHA

    10 Jul 2026, 09:26 AM
    10 hours ago

    ಹೊಸದಿಗಂತ ವರದಿ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಓರ್ವ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗದಲ್ಲಿ ನಡೆದಿದೆ. 38 ವರ್ಷದ ಸಂಪತ್ತ ದಂಡಗಿ ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ. ನಗರದ ಕರೆಮ್ಮ ಕಲ್ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡ್ಡಿ ದಂಧೆಕೋರರ ಕಿರುಕುಳ, ಧಮ್ಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರ ಆರೋಪವಾಗಿದೆ. ಧರ್ಮಗೌಡ ಕರಿಯನಗೌಡ್ರ ಎಂಬುವರು ಸಂಪತ್ತಗೆ ಫೋನ್ ಮಾಡಿ ಬಡ್ಡಿ, ಹಣಕ್ಕಾಗಿ ನಿತ್ಯ ಕಿರುಕುಳ ನೀಡುತ್ತಿದ್ದರು ಎಂಬುದು ಕುಟುಂಬಸ್ಥರ ಆರೋಪವಾಗಿದೆ. ಸಂಪತ್ ನ […] The post ಬಡ್ಡಿ ದಂಧೆಕೋರರ ಕಿರುಕುಳಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಸಾಗರದಲ್ಲಿ ಗಾಂಜಾ, ಮಾತ್ರೆ ಮಾರಾಟ ಡೌಟ್​, ಹಣ್ಣಿನ ವ್ಯಾಪಾರಿ ಅಕ್ಬರ್ ಅರೆಸ್ಟ್​!
    Next Article
    ಮಾನಸಿಕ ಅಸ್ವಸ್ಥಳಾಗಿದ್ದ ಬಾಲಕಿಯ ಮೇಲೆ ಪಕ್ಕದಮನೆಯ ವ್ಯಕ್ತಿಯಿಂದ ನಿರಂತರ ಅತ್ಯಾಚಾರ!

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment