Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿಂದುಳಿದ ವರ್ಗಗಳ ಸಮೀಕ್ಷೆ ವರದಿಯನ್ನು ತಕ್ಷಣವೇ ಬಿಡುಗಡೆ ಮಾಡಿ: ಶಾಸಕ ಧೀರಜ್ ಮುನಿಸ್ವಾಮಿ ಒತ್ತಾಯ

    Source: HOSADIGANTHA

    10 Jul 2026, 07:29 AM
    14 hours ago

    ಹೊಸದಿಗಂತ ವರದಿ ತುಮಕೂರು: ಕಾಂಗ್ರೆಸ್ ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೈಗೊಂಡಿರುವ ಸಮೀಕ್ಷೆಯ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ವರದಿಯನ್ನು ತಕ್ಷಣವೇ ಬಹಿರಂಗಪಡಿಸಬೇಕು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿಸ್ವಾಮಿ ಒತ್ತಾಯಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ನಡೆಸಿರುವ ಹಿಂದುಳಿದ ವರ್ಗಗಳ ಸಮೀಕ್ಷೆಯ ವರದಿಯನ್ನು ತಕ್ಷಣವೇ ಸದನದ ಮುಂದೆ ಇಡಬೇಕು. ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯದ ಜನತೆಗೆ ಈ ಸಮೀಕ್ಷೆಯ ಸಂಪೂರ್ಣ ಮಾಹಿತಿ ನೀಡಬೇಕು. ವರ್ಷಗಳಿಂದ ವಂಚಿತರಾಗಿರುವ […] The post ಹಿಂದುಳಿದ ವರ್ಗಗಳ ಸಮೀಕ್ಷೆ ವರದಿಯನ್ನು ತಕ್ಷಣವೇ ಬಿಡುಗಡೆ ಮಾಡಿ: ಶಾಸಕ ಧೀರಜ್ ಮುನಿಸ್ವಾಮಿ ಒತ್ತಾಯ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಳಗಾವಿಯಲ್ಲಿ ಇಂದಿನಿಂದ ಆರ್‌ಎಸ್‌ಎಸ್ ಪ್ರಮುಖ ಪ್ರಾಂತ ಪ್ರಚಾರಕರ ಸಭೆ ಆರಂಭ: ಬಿಗಿ ಪೊಲೀಸ್ ಬಂದೋಬಸ್ತ್
    Next Article
    ಕರ್ನಾಟಕ ಖಾಯಂ ನಿವಾಸಿ ಪ್ರಮಾಣಪತ್ರ ವಿತರಣೆ ತುರ್ತಾಗಿ ಪರಿಶೀಲಿಸಿ : ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment