Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಲ್ತುಳಿತ ದುರಂತ ಸಂತ್ರಸ್ತರಿಗೆ ವಿಜಯ್ ನೆರವು: ಇಂದು ಮೃತರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ವಿತರಣೆ

    Source: Guaranteenws

    10 Jul 2026, 09:56 PM
    1 day ago

    ತಮಿಳುನಾಡಿನ ಕರೂರಿನಲ್ಲಿ ಕಳೆದ ವರ್ಷ ನಡೆದ ಟಿವಿಕೆ ಸಮಾವೇಶದ ಕಾಲ್ತುಳಿತ ದುರಂತದ ಸಂತ್ರಸ್ತ ಕುಟುಂಬಗಳಿಗೆ ಮುಖ್ಯಮಂತ್ರಿ ವಿಜಯ್ ನೀಡಿದ್ದ ಭರವಸೆ ಇದೀಗ ಈಡೇರುತ್ತಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದ ವಿಜಯ್, ಮುಖ್ಯಮಂತ್ರಿ ಸ್ಥಾನಕ್ಕೇರಿದ ಬಳಿಕ ಆ ಭರವಸೆಯನ್ನು ಕಾರ್ಯರೂಪಕ್ಕೆ ತರುವತ್ತ ಹೆಜ್ಜೆ ಇಟ್ಟಿದ್ದಾರೆ. ಕರೂರಿಗೆ ಇಂದು ಭೇಟಿ ನೀಡಲಿರುವ ಅವರು, ಮೃತರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳುವುದರ ಜೊತೆಗೆ ಸರ್ಕಾರಿ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ. ಅಧಿಕಾರಿಗಳ ಪ್ರಕಾರ, ದುರಂತದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹಿಟ್ಟು ನಾದಿದ ನಂತರ ಒಂದು ಸಣ್ಣ ತುಂಡನ್ನ ಏಕೆ ಮುರಿಯುತ್ತಾರೆ? | #chapatibatter #kitchenvastu #suvarnanews
    Next Article
    Interview: ನೇರ ಸಂದರ್ಶನದ ಮೂಲಕ ಸರ್ಕಾರಿ ಕೆಲಸ, ಅಂಚೆ ಇಲಾಖೆಯಲ್ಲಿ ಪ್ರತಿನಿಧಿಗಳ ನೇಮಕಾತಿ; ಕೂಡಲೇ ಭಾಗವಹಿಸಿ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment