Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ ಸೂಚನೆ

    Source: Guaranteenws

    10 Jul 2026, 07:23 AM
    18 hours ago

    ಬೆಂಗಳೂರು, ಜುಲೈ: 10: ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿರುವ ವಿಂಡ್ ಟನಲ್ ಜಂಕ್ಷನ್ ಕೆಳಸೇತುವೆ ಕಾಮಗಾರಿಗೆ ಇನ್ನಷ್ಟು ವೇಗ ನೀಡುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ ಕೃಷ್ಣ ಬೈರೇಗೌಡ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಹಳೆ ವಿಮಾನ ನಿಲ್ದಾಣ ರಸ್ತೆಯ ಯು.ಆರ್. ರಾವ್ ಉಪಗ್ರಹ ಕೇಂದ್ರದ ಸಮೀಪದ ವಿಂಡ್ ಟನಲ್ ಜಂಕ್ಷನ್‌ಗೆ ಇಂದು ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲಿಸಿದ ಅವರು, ಯೋಜನೆಯನ್ನು ನಿಗದಿತ ಅವಧಿಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Interview: ನೇರ ಸಂದರ್ಶನದ ಮೂಲಕ ಸರ್ಕಾರಿ ಕೆಲಸ, ಅಂಚೆ ಇಲಾಖೆಯಲ್ಲಿ ಪ್ರತಿನಿಧಿಗಳ ನೇಮಕಾತಿ; ಕೂಡಲೇ ಭಾಗವಹಿಸಿ!
    Next Article
    ಕ್ಲೀನ್ ಫುಟ್ ಪಾತ್ ಅಭಿಯಾನಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment