Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪೆಟ್ರೋಲ್ ಬಂಕ್‌ನಲ್ಲಿ ಕೇವಲ ಹತ್ತು ರೂಪಾಯಿಗಾಗಿ ಬಿತ್ತು ಹೆ*ಣ: ಆರು ಜನ ಸಿಬ್ಬಂದಿ ಅರೆಸ್ಟ್!

    Source: HOSADIGANTHA

    10 Jul 2026, 12:26 PM
    7 hours ago

    ಹೊಸದಿಗಂತಯ ಡಿಜಿಟಲ್ ಡೆಸ್ಕ್: ರಾಯಚೂರು ಜಿಲ್ಲೆಯ ತಾಲೂಕಿನ ಹಂಚಿನಾಳ ಕ್ಯಾಂಪ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ಕೇವಲ 10 ರೂಪಾಯಿ ಬಾಕಿ ಹಣದ ವಿಚಾರಕ್ಕಾಗಿ ಆರಂಭವಾದ ಸಣ್ಣ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಗಲಾಟೆ ಬಿಡಿಸಲು ಮಧ್ಯಪ್ರವೇಶಿಸಿದ್ದ ಗಿಲ್ಲೆಸುಗೂರು ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ಮೇಘನಾಥ್ (42) ಎಂಬುವವರನ್ನು ದೊಣ್ಣೆಗಳಿಂದ ಹೊಡೆದು ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆಟ್ರೋಲ್ ಬಂಕ್‌ನ 6 ಜನ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಕ್ ಸಿಬ್ಬಂದಿಯಾದ ರವಿ, ವೀರೇಶ್, ನರಸಿಂಹ, ಮಾರೆಪ್ಪ, […] The post ಪೆಟ್ರೋಲ್ ಬಂಕ್‌ನಲ್ಲಿ ಕೇವಲ ಹತ್ತು ರೂಪಾಯಿಗಾಗಿ ಬಿತ್ತು ಹೆ*ಣ: ಆರು ಜನ ಸಿಬ್ಬಂದಿ ಅರೆಸ್ಟ್! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಉನ್ನತ ಮಟ್ಟದ ಸಭೆ: ದಸರಾ ಪಾಸ್‌ ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್
    Next Article
    ಒಲಿಂಪಿಕ್ಸ್ ಕನಸಿಗೆ ಬಿಗ್ ಶಾಕ್: ಟೀಂ ಇಂಡಿಯಾ ಕೈ ತಪ್ಪುತ್ತಾ ನೇರ ಟಿಕೆಟ್?

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment