Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಈಶ್ವರಮ್ಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ಪ್ರತಿಜ್ಞಾ ಸ್ವೀಕಾರ ಹಾಗೂ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಇಂದು

    Source: Dinamana

    10 Jul 2026, 01:19 PM
    7 hours ago

    ದಾವಣಗೆರೆ : ನಗರದ ಈಶ್ವರಮ್ಮ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿಗೆ ಆಯ್ಕೆಯಾದ ಶಾಲಾ ಮಂತ್ರಿಮಂಡಲದ ಪ್ರತಿಜ್ಞಾ ಸ್ವೀಕಾರ ಹಾಗೂ ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭ ಜುಲೈ 11ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಶಾಲೆಯ ಪ್ರಶಾಂತಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಮಾಜಿ ಮಹಾಪೌರರಾದ ವೀರೇಶ್ ಎಸ್.ಟಿ. ಹಾಗೂ ಅಂತಾರಾಷ್ಟ್ರೀಯ ಯೋಗ ಪಟು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಲಾವಣ್ಯ ಎಸ್.ಪಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದು, ಶಾಲಾ ಮಂತ್ರಿಮಂಡಲದ ಜವಾಬ್ದಾರಿಗಳನ್ನು ಸಮರ್ಪಕವಾಗಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಳೆ ಪರಿಸ್ಥಿತಿ ಅವಲೋಕಿಸಿ ನಾಲೆಗಳಿಗೆ ನೀರು ಬಿಡುವ ಬಗ್ಗೆ ತೀರ್ಮಾನ – ರಾಮಲಿಂಗಾರೆಡ್ಡಿ
    Next Article
    ಅಮಿತ್ ಶಾ ವೈಫಲ್ಯ ಅಂತಾ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಿ- ಬಿ.ಕೆ ಹರಿಪ್ರಸಾದ್ ತಿರುಗೇಟು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment