Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸತತ ಸೋಲಿನಿಂದ ಬಿಸಿಸಿಐ ಅಲರ್ಟ್: ಅಯ್ಯರ್-ಗಂಭೀರ್‌ಗೆ ತುರ್ತು ಸಭೆ ಕರೆ

    Source: HOSADIGANTHA

    10 Jul 2026, 04:52 PM
    14 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸದಲ್ಲಿ ಒಂದೂ ಪಂದ್ಯ ಗೆಲ್ಲದ ಟೀಂ ಇಂಡಿಯಾದ ಕಳಪೆ ಪ್ರದರ್ಶನದ ಬೆನ್ನಲ್ಲೇ ಬಿಸಿಸಿಐ ಎಚ್ಚೆತ್ತುಕೊಂಡಿದೆ. ಸರಣಿ ಮುಗಿದ ಬಳಿಕ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಮುಖ್ಯ ಕೋಚ್ ಗೌತಮ್ ಗಂಭೀರ್ ಜೊತೆ ಮಹತ್ವದ ಪರಿಶೀಲನಾ ಸಭೆ ನಡೆಸಲು ಮಂಡಳಿ ತೀರ್ಮಾನಿಸಿದೆ. ಪ್ರದರ್ಶನದ ಬಗ್ಗೆ ಬಿಸಿಸಿಐಗೆ ಕಳವಳ ತಂಡದ ನಿರಂತರ ಸೋಲುಗಳು ಆತಂಕಕ್ಕೆ ಕಾರಣವಾಗಿದ್ದು, ದುರ್ಬಲತೆಗಳನ್ನು ಗುರುತಿಸಿ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಬಿಸಿಸಿಐ ಮುಂದಾಗಿದೆ. ತಂಡವನ್ನು ಮತ್ತೆ ಗೆಲುವಿನ […] The post ಸತತ ಸೋಲಿನಿಂದ ಬಿಸಿಸಿಐ ಅಲರ್ಟ್: ಅಯ್ಯರ್-ಗಂಭೀರ್‌ಗೆ ತುರ್ತು ಸಭೆ ಕರೆ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ದಾರುಣ ಸಾ*ವು
    Next Article
    ಫುಟ್ಬಾಲ್ ಸೋಲಿನ ಸೈಡ್ ಎಫೆಕ್ಟ್: ಲಂಡನ್, ಪ್ಯಾರಿಸ್‌ನ ರಸ್ತೆಗಳಲ್ಲಿ ಹಿಂಸಾಚಾರ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment