Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಡುಪಿ: ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ

    Source: nammaudupi

    12 Jul 2026, 01:50 PM
    22 hours ago

    ಉಡುಪಿ, ಜು.12: ಮಳೆಯ ಪರಿಣಾಮವಾಗಿ ಉಡುಪಿಯ ತೆಂಕಪೇಟೆಯ ರಸ್ತೆಯಲ್ಲಿ ಉಂಟಾಗಿದ್ದ ಅಪಾಯಕಾರಿ ಹೊಂಡದಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಉಡುಪಿ ಟ್ರಾಫಿಕ್ ಪೊಲೀಸ್ ಠಾಣೆಯ ಅಧಿಕಾರಿ ಹುಸೇನಸಾಬ ಚಪ್ಪರಕರ್ ಹಾಗೂ ಸಿಬ್ಬಂದಿಯವರಾದ ರಾಜಪ್ಪ ಪಿಸಿ 309 ರವರು ಸ್ಥಳಕ್ಕೆ ತೆರಳಿ ತಾತ್ಕಾಲಿಕವಾಗಿ ಹೊಂಡವನ್ನು ಮುಚ್ಚುವ ಮೂಲಕ ವಾಹನ ಸವಾರರ ಸುರಕ್ಷತೆಗೆ ಕ್ರಮ ಕೈಗೊಂಡರು. ಜಾಲತಾಣಗಳಲ್ಲಿ ಈ ವಿಚಾರ ವೈರಲ್ ಆಗಿದ್ದು ಶ್ಲಾಘನೆ ವ್ಯಕ್ತವಾಗಿದೆ. The post ಉಡುಪಿ: ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಶ್ಲಾಘನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಳೆಗಾಲದ ತುರ್ತು ಕೆಲಸಗಳಿಗೆ ಇಲಾಖೆಗಳು ಸಮನ್ವಯತೆಯೊಂದಿಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ
    Next Article
    ಮಕ್ಕಳಲ್ಲಿ ಪರಿಸರ ಜಾಗೃತಿ ಶ್ಲಾಘನೀಯ: ರಾಜೇಶ್ ಗಾಣಿಗ ಅಚ್ಲಾಡಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment