Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎತ್ತಿನಹೊಳೆ ಪೈಪ್‌ಲೈನ್‌ ಸ್ಫೋಟವಾಗಿ ಮುಗಿಲೆತ್ತರಕ್ಕೆ ಚಿಮ್ಮಿದ ನೀರು, ಸುತ್ತಮುತ್ತ ಬೆಳೆ ಹಾನಿ

    Source: HOSADIGANTHA

    13 Jul 2026, 05:23 AM
    14 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್‌ ಸ್ಫೋಟಗೊಂಡ ಪರಿಣಾಮ ನೀರು ಮುಗಿಲೆತ್ತರಕ್ಕೆ ಚಿಮ್ಮಿದ ಘಟನೆ ಸಕಲೇಶಪುರದ ಹಲಸುಲಿಗೆ ಗ್ರಾಮದ ಬಳಿ ನಡೆದಿದೆ. ಪೈಪ್‌ಲೈನ್‌ ಒಡೆಯುವಾಗ ಭಾರೀ ಶಬ್ದವಾಗಿದ್ದು, ಜನ ಹೆದರಿದ್ದಾರೆ. ಕೆಲಸಮಯದ ನಂತರ ನೀರು ಕಾಣಿಸಿದೆ. ಸದ್ಯ ಅಪಾಯ ಪ್ರಮಾಣದ ನೀರು ಪೋಲಾಗಿದ್ದು, ಸುತ್ತಮುತ್ತಲಿನ ಕೃಷಿ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ತಮ್ಮ ಜಮೀನುಗಳಿಗೆ ನೀರು ನುಗ್ಗಿ ಹಾನಿಯಾಗುತ್ತಿರುವುದನ್ನು ಕಂಡು ರೈತರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಯೋಜನೆ ಪೂರ್ಣಗೊಂಡು ನೀರು […] The post ಎತ್ತಿನಹೊಳೆ ಪೈಪ್‌ಲೈನ್‌ ಸ್ಫೋಟವಾಗಿ ಮುಗಿಲೆತ್ತರಕ್ಕೆ ಚಿಮ್ಮಿದ ನೀರು, ಸುತ್ತಮುತ್ತ ಬೆಳೆ ಹಾನಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಬೇಕಾ? ಕೆಎಸ್‌ಟಿಡಿಸಿ ಕಡೆಯಿಂದ ಭರ್ಜರಿ ಆಫರ್‌
    Next Article
    South China Sea

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment