Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜೆಸಿಐ ಉಡುಪಿ ಸಿಟಿ ಘಟಕಕ್ಕೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷರಾದ ಭರತ್ ಎನ್ ಆಚಾರ್ಯ ಭೇಟಿ; ಯೋಜನೆಗಳಿಗೆ ಚಾಲನೆ

    Source: nammaudupi

    13 Jul 2026, 03:07 PM
    12 hours ago

    ಉಡುಪಿ, ಜು.13: ಉಡುಪಿ ಜೆಸಿಐ ಭಾರತ ವಲಯ 15 ಪ್ರತಿಷ್ಠಿತ ಘಟಕಗಳಲ್ಲಿ ಒಂದಾದ ಜೆಸಿಐ ಉಡುಪಿ ಸಿಟಿ ಘಟಕಕ್ಕೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷರಾದ ಭರತ್ ಎನ್ ಆಚಾರ್ಯ ರವರು ಅಧಿಕೃತ ಭೇಟಿ ನೀಡಿ ಅನೇಕ ಶಾಶ್ವತ ಯೋಜನೆಗಳಿಗೆ ಚಾಲನೆ ನೀಡಿದರು. ಇಂದಿರಾನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು. 12 ಆದಿತ್ಯವಾರದಂದು ನಡೆದ ಕಾರ್ಯಕ್ರಮದಲ್ಲಿ ಇಂದಿರಾನಗರ ಶಾಲೆಗೆ ಕಲರ್ ಪ್ರಿಂಟರ್, ವನಸುಮ ಟ್ರಸ್ಟ್ ಮತ್ತು ವನಸುಮ ವೇದಿಕೆ ಕಟಪಾಡಿ ಪ್ರಯೋಜಕತ್ವದಲ್ಲಿ ಕಾಪು ಕಾಳಿಕಾಂಬ ದೇವಸ್ಥಾನ ಭವನಕ್ಕೆ ಶುದ್ಧ ಕುಡಿಯುವ […] The post ಜೆಸಿಐ ಉಡುಪಿ ಸಿಟಿ ಘಟಕಕ್ಕೆ ಜೆಸಿಐ ರಾಷ್ಟ್ರೀಯ ಅಧ್ಯಕ್ಷರಾದ ಭರತ್ ಎನ್ ಆಚಾರ್ಯ ಭೇಟಿ; ಯೋಜನೆಗಳಿಗೆ ಚಾಲನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಹಾರಾಷ್ಟ್ರದಲ್ಲಿ ತಡೆಹಿಡಿಯಲಾಗಿರುವ ಅಡಿಕೆ ಸಾಗಣೆ ವಾಹನಗಳ ಬಿಡುಗಡೆಗೆ ಮಧ್ಯಪ್ರವೇಶಿಸುವಂತೆ ಮಹಾ ಸಿಎಂಗೆ ವಿನಂತಿ
    Next Article
    ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment