Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಳೆ ರಕ್ಷಣೆಗಾಗಿ ನಾಲೆಗಳಿಗೆ ನೀರು ಬಿಡಿ : ಜೆಡಿಎಸ್ ಪ್ರತಿಭಟನೆ

    Source: Nudikarnataka

    13 Jul 2026, 12:09 PM
    15 hours ago

    ಮಂಡ್ಯ : ಕೆ.ಆರ್.ಎಸ್ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗೆ ಆಗ್ರಹಿಸಿ ಮಂಡ್ಯದಲ್ಲಿ ಜೆಡಿಎಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಮಂಡ್ಯನಗರದ ಸಂಜಯ ವೃತ್ತದಲ್ಲಿ ರೈತಸಂಘ ಪ್ರತಿಭಟಿಸಿದರು. ಅರೆಬೆತ್ತಲೆಯಾಗಿ ಕೆಲ ರೈತರು ಪಾಲ್ಗೊಂಡಿದ್ದರು.  ಡ್ಯಾಂನಲ್ಲಿ 92 ಅಡಿ ನೀರಿದ್ರು ನಾಲೆಗೆ ನೀರು ಬಿಡುತ್ತಿಲ್ಲ. ಇದರಿಂದಾಗಿ ಕಬ್ಬು ಸೇರಿದಂತೆ ಹಲವು ಬೆಳೆಗಳು ಒಣಗುತ್ತಿವೆ. ಹೀಗಾಗಿ ಕೂಡಲೇ ನೀರು ಬಿಡಬೇಕು ಎಂದು ಆಗ್ರಹಿಸಿ ಹೆದ್ದಾರಿ ಮಧ್ಯವೇ ಕುಳಿತು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಹೋರಾಟ ನಡೆಸಿದರು. […] The post ಬೆಳೆ ರಕ್ಷಣೆಗಾಗಿ ನಾಲೆಗಳಿಗೆ ನೀರು ಬಿಡಿ : ಜೆಡಿಎಸ್ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಾಲೆಗೆ ನೀರು ಹರಿಸಲು ಆಗ್ರಹ : ಹಲವು ಸಂಘಟನೆಗಳ ಪ್ರತಿಭಟನೆ
    Next Article
    ದಾವಣಗೆರೆ|ವಿದ್ಯಾರ್ಥಿನಿಲಯ ಪ್ರವೇಶಾಕ್ಕಾಗಿ ಅರ್ಜಿ ಆಹ್ವಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment