Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾಲದ ಸುಳಿಗೆ ಮತ್ತೊಂದು ಬಲಿ: ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ರೈತ

    Source: HOSADIGANTHA

    15 Jul 2026, 02:21 AM
    1 day ago

    ಹೊಸದಿಗಂತ ವರದಿ ದಾವಣಗೆರೆ ದಾವಣಗೆರೆ- ಸಾಲಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕು ಮಲ್ಲನಾಯಕನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗ್ರಾಮದ ರವಿಕುಮಾರ್(50 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತ. ಸುಮಾರು ಎರಡು ಎಕರೆ ಜಮೀನು ಹೊಂದಿರುವ ಇವರ ಕುಟುಂಬ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿತ್ತು. ಕುಟುಂಬದ ನಿರ್ವಹಣೆ ಹಾಗೂ ಮಕ್ಕಳ ಓದಿಗಾಗಿ ಅನೇಕ ಸಹಕಾರ ಸಂಘ ಹಾಗೂ ಪರಿಚಯಸ್ಥರಿಂದ ಕೈಗಡವಾಗಿ ಒಟ್ಟು 25 ಲಕ್ಷ ರೂ.ಗಳಿಗೂ ಅಧಿಕ ಸಾಲ ಮಾಡಿಕೊಂಡಿದ್ದರು. ಸರಿಯಾಗಿ ಮಳೆಯಾಗದ […] The post ಸಾಲದ ಸುಳಿಗೆ ಮತ್ತೊಂದು ಬಲಿ: ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ರೈತ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಗೆಸ್ಟ್ ಲೆಕ್ಚರರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಲ್ಲಿದೆ ಕಂಪ್ಲೀಟ್ ವೇಳಾಪಟ್ಟಿ
    Next Article
    ಶಿವಮೊಗ್ಗ: ಜುಲೈ 20 ರಿಂದ ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment