Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಿರುಪತಿ ಮೊದಲ ಆರತಿ ವಿವಾದ: ಡಿ.ಕೆ ಶಿವಕುಮಾರ್‌‌ ಹೇಳಿಕೆಗೆ ಟಿಟಿಡಿ ತಿರುಗೇಟು

    Source: Guaranteenws

    14 Jul 2026, 08:55 AM
    1 day ago

    ಬೆಂಗಳೂರು/ತಿರುಪತಿ: ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ (ತಿಮ್ಮಪ್ಪ) ದೇವಾಲಯದಲ್ಲಿ ನಡೆಯುವ ಮೊದಲ ಆರತಿ ಗೌರವ ಕುರಿತಾಗಿ ಹೊಸ ವಿವಾದಕ್ಕೆ ನಾಂದಿ ಹಾಡಲಾಗಿದೆ. ಮೊದಲ ಆರತಿ ಗೌರವವನ್ನು ಕರ್ನಾಟಕದ ಜನಪ್ರತಿನಿಧಿಗಳಿಗೂ ವಿಸ್ತರಿಸಲಾಗುವುದು ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತಿರುಮಲ ತಿರುಪತಿ ದೇವಸ್ಥಾನ (TTD) ಸದಸ್ಯ ಭಾನು ಪ್ರಕಾಶ್ ರೆಡ್ಡಿ ಸ್ಪಷ್ಟ ತಿರುಗೇಟು ನೀಡಿದ್ದಾರೆ. ಕೆಲ ದಿನಗಳ ಹಿಂದೆ ಡಿ.ಕೆ. ಶಿವಕುಮಾರ್ ಅವರು, ಕರ್ನಾಟಕದ ಪರವಾಗಿ ತಿರುಪತಿಯಲ್ಲಿ ನಡೆಯುವ ಮೊದಲ ಆರತಿಯಲ್ಲಿ ಮುಖ್ಯಮಂತ್ರಿ ಭಾಗವಹಿಸುವ ಅವಕಾಶ ಇರಬೇಕು ಎಂದು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಕ್ರೆಬೈಲ್‌ನಲ್ಲಿ ಸವಾರನನ್ನು ಬಂದೂಕು ಹಿಡಿದು ತಡೆದ ವ್ಯಕ್ತಿಗಳು: ಪೊಲೀಸರು ಹೋದಾಗ ತಿಳಿಯಿತು ಸತ್ಯ!
    Next Article
    Bengaluru restaurants to stay open till 3.30 am for FIFA World Cup semis, final

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment