Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಧಾರವಾಡ ವೈದ್ಯನ ಕೊ*ಲೆ ಪ್ರಕರಣ; ಮಗನ ಮೇಲೂ ಚಾಕುವಿನಿಂದ ದಾಳಿ, ಆತ್ಮಹ*ತ್ಯೆಗೆ ಯತ್ನಿಸಿದ್ದ ಪತ್ನಿ

    Source: HOSADIGANTHA

    16 Jul 2026, 10:53 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಧಾರವಾಡದಲ್ಲಿ ವೈದ್ಯ ಡಾ. ಕಿರಣ್ ಹೊನ್ನಣ್ಣವರ ಹತ್ಯೆ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದೆ. ಪತ್ನಿ ಹಾಗೂ ನೇತ್ರ ತಜ್ಞೆ ಡಾ. ಪ್ರಿಯಾಂಕಾ ವಿರುದ್ಧ ಪತಿ ಹತ್ಯೆ ಮತ್ತು ಎಂಟು ವರ್ಷದ ಮಗನ ಮೇಲೂ ಚಾಕು ದಾಳಿ ನಡೆಸಿದ ಆರೋಪ ಕೇಳಿಬಂದಿದ್ದು, ತನಿಖೆಯಲ್ಲಿ ದಂಪತಿಯ ದಾಂಪತ್ಯ ಜೀವನಕ್ಕೆ ಸಂಬಂಧಿಸಿದ ಹಲವು ಅಂಶಗಳು ಬೆಳಕಿಗೆ ಬರುತ್ತಿವೆ. ದಾಂಪತ್ಯ ಕಲಹವೇ ದುರಂತಕ್ಕೆ ಕಾರಣ? ಬೆಳಗಾವಿ ಜಿಲ್ಲೆಯ ಸಂಕೇಶ್ವರ ಮೂಲದ ಡಾ. ಕಿರಣ್ ಮತ್ತು ವಿಜಯಪುರ ಮೂಲದ […] The post ಧಾರವಾಡ ವೈದ್ಯನ ಕೊ*ಲೆ ಪ್ರಕರಣ; ಮಗನ ಮೇಲೂ ಚಾಕುವಿನಿಂದ ದಾಳಿ, ಆತ್ಮಹ*ತ್ಯೆಗೆ ಯತ್ನಿಸಿದ್ದ ಪತ್ನಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಅಣ್ಣನ ಪ್ರೀತಿ ನಿರಾಕರಿಸಿದ್ದಕ್ಕೆ ತಮ್ಮನಿಂದ ಯುವತಿಯ ಹ*ತ್ಯೆ: ಇಬ್ಬರು ಅಂದರ್‌
    Next Article
    ಅಪ್ರಾಪ್ತ ವಯಸ್ಕ ಕ್ರೀಡಾಪಟುವಿನ ಮೇಲೆ ಲೈಂಗಿಕ ದೌರ್ಜನ್ಯ: ಬಾಸ್ಕೆಟ್‌ಬಾಲ್ ಕೋಚ್ ವಿರುದ್ಧ POCSO ಪ್ರಕರಣ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment