Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ

    Source: Guaranteenws

    16 Jul 2026, 12:03 PM
    23 hours ago

    ಬೆಂಗಳೂರು:(ಜುಲೈ16) “ಎಚ್.ಡಿ. ಕುಮಾರಸ್ವಾಮಿಯವರು ಆಕಸ್ಮಿಕವೋ, ಆಪರೇಷನ್ ಕಮಲವೋ ಯಾವುದೋ ರೀತಿ ಸಿಎಂ ಆದವರು. ಅವರು ಏನೇ ಮಾಡಿದರೂ ಮಾಜಿ ಪ್ರಧಾನಿಗಳ ಮಗ ಎನ್ನುವುದು ಒಂದಿದೆ” ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಲೇವಡಿ ಮಾಡಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕುಮಾರಸ್ವಾಮಿ ನಿನ್ನೆ ನಗೆಪಾಟಲಿನ ವಿಚಾರ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಆದವರು. ಒಬ್ಬ ರಾಜಕಾರಣಿ ಇಂತಹ ಮಾತನಾಡಲು ಸಾಧ್ಯವೇ? ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ನಾನು ಸಿಎಂ ಆಗಿ ಒಪ್ಪಿಲ್ಲ ಎಂದಿದ್ದಾರೆ. ಅಂದರೆ ಸಂವಿಧಾನವನ್ನು ಕುಮಾರಸ್ವಾಮಿ ಒಪ್ಪಲ್ಲ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    University Of Agriculture Science: ದೇಶಾದ್ಯಂತ 3-6 ಲಕ್ಷ ಉದ್ಯೋಗಾವಕಾಶ ಕೊಡೋ ಕೋರ್ಸ್ ಈಗ ಮೈಸೂರಲ್ಲಿ; ಈ ವಿಷಯ ಕಲಿತರೆ 15 ಲಕ್ಷದ ಪ್ಯಾಕೇಜ್‌ ಪಕ್ಕಾ, ಅದು ನಿಮ್ಮೂರಲ್ಲೇ!
    Next Article
    ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ: ಡಾ.ಜಿ.ಪರಮೇಶ್ವರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment