Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ‘ಯುವಜನ ಆಯೋಗ’ ರಚನೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಶಾಹಿದ್ ತೆಕ್ಕಿಲ್ ಮನವಿ

    Source: HOSADIGANTHA

    16 Jul 2026, 11:05 AM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಯುವಜನರಿಗಾಗಿ ಪ್ರತ್ಯೇಕ ‘ಯುವಜನ ಆಯೋಗ’ (Youth Commission) ರಚಿಸುವಂತೆ ಆಗ್ರಹಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳನ್ನು ದಿಲ್ಲಿಯಲ್ಲಿ ಭೇಟಿ ಮಾಡಿದ ಅವರು, ರಾಜ್ಯದಲ್ಲಿ ಹತ್ತು ಸಾವಿರ ‘ಭಾರತ್ ಜೋಡೋ ಯುವ ಸಂಘಟನೆ ‘ ರಚಿಸಿದ್ದಕ್ಕೆ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ ಬಳಿಕ ರಾಜ್ಯದಲ್ಲಿ ಯುವಜನ […] The post ರಾಜ್ಯದಲ್ಲಿ ‘ಯುವಜನ ಆಯೋಗ’ ರಚನೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಶಾಹಿದ್ ತೆಕ್ಕಿಲ್ ಮನವಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮದ್ಯಪಾನದಲ್ಲಿ ಕರ್ನಾಟಕ ಟಾಪ್: ದೇಶದ ಸರಾಸರಿಗಿಂತ ಹೆಚ್ಚು ಮದ್ಯ ಸೇವನೆಯಾಗ್ತಿದೆಯಂತೆ
    Next Article
    ಕಣ್ಣಿನ ಸುತ್ತ ಡಾರ್ಕ್ ಸರ್ಕಲ್ ಬಂದು ಪಾಂಡಾ ಆಗ್ಬಿಟ್ಟಿದೀರಾ? ನೋ ಟೆನ್ಶನ್ ಜಸ್ಟ್ ಈ ಟ್ರಿಕ್ಸ್ ಟ್ರೈ ಮಾಡಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment