Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

    Source: Guaranteenws

    16 Jul 2026, 05:01 PM
    18 hours ago

    ಬೆಂಗಳೂರು, ಜುಲೈ 16: ರಾಜ್ಯದಲ್ಲಿ ಮಳೆಯ ಕೊರತೆ ಮುಂದುವರೆದಿದೆ. ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದೆ. ಮಳೆ ಕೊರತೆಯ ಹಿನ್ನೆಲೆಯಲ್ಲಿ ನೀರು ಮತ್ತು ವಿದ್ಯುತ್‌ ಬಳಕೆಯಲ್ಲಿ ಮಿತವ್ಯಯ ಪಾಲಿಸುವಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಸರ್ಕಾರಿ ಕಚೇರಿಗಳಿಗೆ ನೀರು-ವಿದ್ಯುತ್ ಉಳಿತಾಯದ ಹೊಸ ಮಾರ್ಗಸೂಚಿ ವಿಧಾನಸೌಧ, ವಿಕಾಸಸೌಧ ಸೇರಿ ಎಲ್ಲಾ ಸಚಿವಾಲಯದ ಕಚೇರಿಗಳಿಗೆ ಆದೇಶ. ಸಂಜೆ 6 ಗಂಟೆಯ ಬಳಿಕ ಅನಗತ್ಯ ವಿದ್ಯುತ್ ಬಳಕೆ ಪರಿಶೀಲನೆ ಕಡ್ಡಾಯ ವಿಧಾನಸೌಧ, ವಿಕಾಸಸೌಧ ಹಾಗೂ ಸಚಿವಾಲಯದ ಎಲ್ಲಾ ಸರ್ಕಾರಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    NEET 2026 Re-Exam: ನೀಟ್ ಪರೀಕ್ಷಾ ಫಲಿತಾಂಶ ಪ್ರಕಟ, ಈ ಬಾರಿಯೂ ವಿದ್ಯಾರ್ಥಿನಿಯರದ್ದೇ ಮೇಲುಗೈ!
    Next Article
    ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment