Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ

    Source: Guaranteenws

    16 Jul 2026, 02:08 PM
    21 hours ago

    ಬೆಂಗಳೂರು, (ಜುಲೈ 16): ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಕುರಿತು ನಡೆದ ಸಭೆಯಲ್ಲಿ ಯೋಜನೆಗಳ ಪರಾಮರ್ಶೆ ನಡೆಸಿದರು. ಸಭೆಯಲ್ಲಿ ರಾಜ್ಯದ ನಗರಗಳಲ್ಲಿ ಸುಸ್ಥಿರ, ಸುರಕ್ಷಿತ ಹಾಗೂ ತಂತ್ರಜ್ಞಾನ ಆಧಾರಿತ ಸಾರ್ವಜನಿಕ ಭೂ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲಾಯಿತು. ನಗರಗಳಲ್ಲಿ ನೂತನ ಸಾರ್ವಜನಿಕ ಭೂ ಸಾರಿಗೆ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳಲು ಸಿದ್ಧಪಡಿಸಲಾಗುತ್ತಿರುವ ಕಾರ್ಯಸಾಧ್ಯತಾ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ
    Next Article
    ‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment