Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಹಂತ ಹಂತವಾಗಿ ಮೂಲಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ

    Source: Nudikarnataka

    17 Jul 2026, 12:39 PM
    1 day ago

    ಮಂಡ್ಯ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಕಲ್ಪಿಸುವುದರ ಜೊತೆಗೆ, ವಿದ್ಯುತ್ ವೆಚ್ಚವನ್ನು ಕಡಿಮೆಗೊಳಿಸುವ ಉದ್ದೇಶದಿಂದ ರೂಫ್‌ಟಾಪ್ ಸೌರ ವಿದ್ಯುತ್ (ರೂಫ್‌ಟಾಪ್ ಸೋಲಾರ್) ವ್ಯವಸ್ಥೆಯನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸೂಚಿಸಿದರು. ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಭವನದಲ್ಲಿ ಆಯೋಜನೆಯಾಗುವ ಕಾರ್ಯಕ್ರಮಗಳಿಂದ ಸಂಗ್ರಹವಾಗುವ ಬಾಡಿಗೆ ಆದಾಯವನ್ನು ಭವನದ ಉನ್ನತೀಕರಣ, ಅಗತ್ಯ […] The post ಡಾ.ಬಿ.ಆರ್.ಅಂಬೇಡ್ಕರ್ ಭವನಕ್ಕೆ ಹಂತ ಹಂತವಾಗಿ ಮೂಲಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯದಲ್ಲಿ ಜು.19ರಂದು ಸಂಡೆ ಲೈಬ್ರರಿ ಆಯೋಜನೆ
    Next Article
    ಮಹಿಳೆಯ ಆಸ್ತಿ ಲಪಟಾಯಿಸಿದವರ ವಿರುದ್ದ ಕ್ರಮಕ್ಕೆ ಆಗ್ರಹ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment