Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಂಪುಟ ವಿಸ್ತರಣೆ: ಹೊಸಬರಿಗೆ ಅವಕಾಶ ಕೋಡೋದು ಒಳ್ಳೆಯದು- ಸಚಿವ ಸತೀಶ್ ಜಾರಕಿಹೊಳಿ

    Source: just kannada

    17 Jul 2026, 12:39 PM
    1 day ago

    ನವದೆಹಲಿ,ಜುಲೈ,17,2026 (www.justkannada.in):  ಸಚಿವ ಸಂಪುಟ ವಿಸ್ತರಣೆ  ವಿಚಾರ ಮುನ್ನೆಲೆಗೆ ಬಂದಿದ್ದು ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ  ಹೈಕಮಾಂಡ್ ನಾಯಕರನ್ನ ಭೇಟಿಯಾಗಿ  ಚರ್ಚಿಸಿದ್ದಾರೆ. ಈ ಕುರಿತು ಮಾತನಾಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಹೈಕಮಾಂಡ್ ಮಟ್ಟದಲ್ಲಿ ಒಂದು ಹಂತದ ಚರ್ಚೆಯಾಗಿದೆ.  ಇನ್ನೊಂದು ಹಂತದಲ್ಲಿ ಮಾತುಕತೆ ನಡೆಯಲಿದೆ ಎಂದು ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ವೇಳೆ ಹೊಸಬರಿಗೆ ಅವಕಾಶ ಕೊಡುವುದು ಒಳ್ಳೆಯದು. ಹೊಸಬರು ಮುಂದೆ ಪಕ್ಷದ ಆಸ್ತಿ ಆಗುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. […] The post ಸಂಪುಟ ವಿಸ್ತರಣೆ: ಹೊಸಬರಿಗೆ ಅವಕಾಶ ಕೋಡೋದು ಒಳ್ಳೆಯದು- ಸಚಿವ ಸತೀಶ್ ಜಾರಕಿಹೊಳಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಾಜಿ ಪ್ರಧಾನಿ ಹೆಚ್.ಡಿಡಿ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರ..
    Next Article
    ಡಿಸೆಂಬರ್ ನೊಳಗೆ GBA ಜೊತೆಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನೂ ನಡೆಸುತ್ತೇವೆ-ಸಿಎಂ ಡಿಕೆ ಶಿವಕುಮಾರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment