Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಖಡೇಬಜಾರ್‌ನಲ್ಲಿ ತಡರಾತ್ರಿ ಚಿನ್ನದ ಅಂಗಡಿ ದರೋಡೆಗೆ ಯತ್ನ; ವ್ಯಾಪಾರಿಗಳಲ್ಲಿ ಆತಂಕ

    Source: HOSADIGANTHA

    17 Jul 2026, 12:39 PM
    1 day ago

    ಹೊಸದಿಗಂತ ವರದಿ ಬೆಳಗಾವಿ: ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಖಡೇಬಜಾರ್ ಪ್ರದೇಶದಲ್ಲಿರುವ ಚಿನ್ನಾಭರಣ ಅಂಗಡಿಯೊಂದರಲ್ಲಿ ಗುರುವಾರ ನಿನ್ನೆ ತಡರಾತ್ರಿ ದರೋಡೆಗೆ ಯತ್ನ ನಡೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ಈ ಘಟನೆಯು ಸ್ಥಳೀಯ ಉದ್ಯಮಿಗಳು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ​ಮಧ್ಯರಾತ್ರಿ ಸುಮಾರು 3 ಗಂಟೆಯ ವೇಳೆಗೆ ವಾಹನವೊಂದರಲ್ಲಿ ಆಗಮಿಸಿದ ದುಷ್ಕರ್ಮಿಗಳ ತಂಡವು ಚಿನ್ನದ ಅಂಗಡಿಯ ಬೀಗವನ್ನು ಒಡೆದು ಒಳನುಗ್ಗಲು ಪ್ರಯತ್ನಿಸಿದೆ. ಆದರೆ ಅವರ ಯತ್ನ ವಿಫಲಗೊಂಡಿದೆ. ಇದಾದ ಬಳಿಕ, ಅಂದರೆ ಸುಮಾರು ಎರಡು ಗಂಟೆಗಳ ನಂತರ […] The post ಖಡೇಬಜಾರ್‌ನಲ್ಲಿ ತಡರಾತ್ರಿ ಚಿನ್ನದ ಅಂಗಡಿ ದರೋಡೆಗೆ ಯತ್ನ; ವ್ಯಾಪಾರಿಗಳಲ್ಲಿ ಆತಂಕ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ದೇವರ ದರುಶನದ ನೆಪದಲ್ಲಿ ಹ*ತ್ಯೆ: ಪತ್ನಿ-ಪ್ರಿಯಕರನ ಪ್ಲ್ಯಾನ್‌ಗೆ ಬಲಿಯಾದ ಪತಿ
    Next Article
    ಬನವಾಸಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಅಂತರ್‌ ಜಿಲ್ಲಾ ದನಗಳ್ಳರು ಅರೆಸ್ಟ್, ವಾಹನ ಜಪ್ತಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment