Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಷಾಢ ಶುಕ್ರವಾರದ ವಿಶೇಷತೆ: ತರಕಾರಿಗಳ ಮಧ್ಯೆ ಕಂಗೊಳಿಸಿದ ಚಾಮುಂಡೇಶ್ವರಿ

    Source: Guaranteenws

    17 Jul 2026, 01:15 PM
    1 day ago

    ಮಂಡ್ಯ,(ಜುಲೈ.17) : ದೇವಾಲಯಗಳಲ್ಲಿ ಹೂವಿನ ಅಲಂಕಾರ ಸಾಮಾನ್ಯ. ಆದರೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ಅಂಗವಾಗಿ ನಡೆದ ವಿಶೇಷ ಅಲಂಕಾರ ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿತು. ಎಲೆಕೋಸು, ಕ್ಯಾಪ್ಸಿಕಂ, ಸೌತೆಕಾಯಿ, ಬದನೆಕಾಯಿ ಸೇರಿದಂತೆ 15ಕ್ಕೂ ಹೆಚ್ಚು ಬಗೆಯ ತರಕಾರಿಗಳನ್ನು ಬಳಸಿ ತಾಯಿ ಚಾಮುಂಡೇಶ್ವರಿಗೆ ವಿಶಿಷ್ಟ ‘ಶಾಕಾಂಬರಿ’ ಅಲಂಕಾರ ಮಾಡಲಾಗಿದ್ದು, ಸಾವಿರಾರು ಭಕ್ತರು ದರ್ಶನ ಪಡೆದರು. ಆಷಾಢ ಮಾಸದಲ್ಲಿ ದೇವಿಗೆ ವಿಶೇಷ ಪೂಜೆ ಮತ್ತು ಅಲಂಕಾರ ಮಾಡುವ ಸಂಪ್ರದಾಯವಿದೆ. ಅದರಂತೆ ಈ ಬಾರಿ ದೇವಸ್ಥಾನದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದಲ್ಲಿ ಮಳೆ-ಬರದ ವೈಪರೀತ್ಯ: 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್,
    Next Article
    ಬೆಳಗಾವಿ: ಕಳೆದ 15 ದಿನಗಳಿಂದ ಸಹ್ಯಾದ್ರಿ ನಗರದಲ್ಲಿ ಕರಂಟ್ ಕಟ್; ಹೆಸ್ಕಾಂ ವಿರುದ್ಧ ಸ್ಥಳೀಯ ನಿವಾಸಿಗಳ ಆಕ್ರೋಶ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment