Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಿಜೆಪಿ ಅಧಿಕಾರಕ್ಕೆ ಬರುವ ಭಯದಿಂದ ಚುನಾವಣೆ ಮುಂದೂಡಿಕೆ: ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ!

    Source: HOSADIGANTHA

    18 Jul 2026, 02:10 PM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆ ಮುಂದೂಡುವಿಕೆಯ ಹಿಂದೆ ರಾಜ್ಯ ಕಾಂಗ್ರೆಸ್ ಸರ್ಕಾರದ ದೊಡ್ಡ ಷಡ್ಯಂತ್ರ ಮತ್ತು ಕುತಂತ್ರ ಅಡಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ: ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇದೇ ಮುಖ್ಯಮಂತ್ರಿಗಳು (ಡಿ.ಕೆ. ಶಿವಕುಮಾರ್) ಬೆಂಗಳೂರಿನ ಉಸ್ತುವಾರಿ ಸಚಿವರಾಗಿದ್ದಾರೆ. ಆದರೆ ಈ ಸರ್ಕಾರದ ಯೋಗ್ಯತೆಗೆ ಬೆಂಗಳೂರಿನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಗಿಲ್ಲ. ಕೊನೆಪಕ್ಷ ರಸ್ತೆಗಳ […] The post ಬಿಜೆಪಿ ಅಧಿಕಾರಕ್ಕೆ ಬರುವ ಭಯದಿಂದ ಚುನಾವಣೆ ಮುಂದೂಡಿಕೆ: ಸರ್ಕಾರದ ವಿರುದ್ಧ ವಿಜಯೇಂದ್ರ ಆಕ್ರೋಶ! appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಕ್ಕರೆ ಕಾರ್ಖಾನೆಯ ಕಂಟ್ರೋಲ್ ರೂಮ್‌ನಲ್ಲಿ ಎಸಿ ಸಿಲಿಂಡರ್ ಬ್ಲಾಸ್ಟ್; ಓರ್ವ ಸಾ*ವು, ಮತ್ತೊಬ್ಬವ ಸ್ಥಿತಿ ಗಂಭೀರ!
    Next Article
    Super 30 11PM: Quick Political, Regional, National, International, Sports Roundup News (17-07-2026)

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment