Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ:ಪದ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

    Source: Dinamana

    18 Jul 2026, 04:43 PM
    22 hours ago

    ದಾವಣಗೆರೆ,ಜುಲೈ.18 : 2027ನೇ ಸಾಲಿನ ಗಣರಾಜ್ಯೋತ್ಸವದಲ್ಲಿ ಜೀವಮಾನದ ಅತ್ಯುನ್ನತ ಸಾಧನೆ ಮಾಡಿದ ನಾಗರೀಕರಿಗೆ ಪದ್ಮ ಪ್ರಶಸ್ತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗಣರಾಜ್ಯೋತ್ಸವದಲ್ಲಿ ಕಲೆ. ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ಕ್ಷೇತ್ರಗಳು, ವಿಭಾಗಗಳಲ್ಲಿ ವಿಶಿಷ್ಟ್ಯ ಮತ್ತು ಅಸಾಧಾರಣ ಸಾಧನೆಗಳು, ಸೇವೆಗಾಗಿ ಪದ್ಮ ಪ್ರಶಸ್ತಿಯನ್ನು ಪಡೆಯಬಹುದು. ಈ ಪ್ರಶಸ್ತಿಗಳಿಗೆ ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು, ಇಲಾಖೆಗಳಿಂದ ನಾಮನಿರ್ದೇಶನಗಳನ್ನು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸಂಬಂಧಗಳ ಬಲೆಯೊಳಗೆ….
    Next Article
    ನಾಳೆ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಸಾಧ್ಯತೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment