Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚೆನ್ನಮ್ಮ ದೇವೇಗೌಡರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಸಂತಾಪ

    Source: HOSADIGANTHA

    18 Jul 2026, 05:42 PM
    21 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಧರ್ಮಪತ್ನಿ, ಜೆಡಿಎಸ್‌ನ ಮಾತೃಶ್ರೀ ಚೆನ್ನಮ್ಮ (85) ಇಂದು (ಜು.18) ಕೊನೆಯುಸಿರೆಳೆದಿದ್ದಾರೆ.  ಅವರ ನಿಧನಕ್ಕೆ ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಟಿ.ಎಂ. ಶಾಹಿದ್ ತೆಕ್ಕಿಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೇವೇಗೌಡರ ಸುದೀರ್ಘ ರಾಜಕೀಯ ಏಳುಬೀಳುಗಳ ಪಯಣದಲ್ಲಿ ಸದಾ ನೆರಳಾಗಿ, ಯಶಸ್ಸಿನ ಮಹಾಶಕ್ತಿಯಾಗಿ ನಿಂತಿದ್ದರು. ಅತ್ಯಂತ ಸರಳತೆ ಮತ್ತು ಮಾತೃ ವಾತ್ಸಲ್ಯದ ಸಾಕಾರಮೂರ್ತಿಯಾಗಿದ್ದ ಅವರ […] The post ಚೆನ್ನಮ್ಮ ದೇವೇಗೌಡರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ. ಶಾಹಿದ್ ತೆಕ್ಕಿಲ್ ಸಂತಾಪ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    SNACKS |‌ ಹಾಲಿನ ಪುಡಿಯಿಂದ ಇಷ್ಟೊಂದು ರುಚಿಯಾದ ಪ್ಯಾನ್‌ಕೇಕ್ ಮಾಡಬಹುದೇ? ಇಲ್ಲಿದೆ ಮ್ಯಾಜಿಕ್ ರೆಸಿಪಿ!
    Next Article
    ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬೀದರ್ ಜಿಲ್ಲಾ ಜೆಡಿಎಸ್‌ ಘಟಕದಿಂದ ಸಂತಾಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment