Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜನನ -ಮರಣ ನೋಂದಣಿ ಪರಿಣಾಮಕಾರಿಯಾಗಿ ಆಗಬೇಕು : ಜಿಲ್ಲಾಧಿಕಾರಿ

    Source: Nudikarnataka

    20 Jul 2026, 11:30 AM
    1 day ago

    ಮಂಡ್ಯ : ಬದುಕಿರುವ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರ ಅಗತ್ಯವಾದ ದಾಖಲೆಯಾಗಿದೆ ಮತ್ತು ವ್ಯಕ್ತಿಯ ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತ ದಾಖಲೆಯಾಗಿದ್ದು, ಜನನ ಮತ್ತು ಮರಣ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಜನನ ಮರಣ ನೋಂದಣಿ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಮತ್ತು ಮರಣಗಳ ನೋಂದಣಿಯನ್ನು ನಿಗದಿತ 21 ದಿನಗಳ ಒಳಗೆ ಕಡ್ಡಾಯವಾಗಿ ಮಾಡಬೇಕು. ವಿಳಂಬ […] The post ಜನನ -ಮರಣ ನೋಂದಣಿ ಪರಿಣಾಮಕಾರಿಯಾಗಿ ಆಗಬೇಕು : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸ್ವಚ್ಚತಾ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯ ಸಮರ್ಪಕವಾಗಿ ತಲುಪಿಸಿ: ಶಂಕರ ಅಂಕನಶೆಟ್ಟಿಪುರ ಸೂಚನೆ
    Next Article
    ಸಂಸತ್ತಿನಲ್ಲಿ ಪ್ರತಿಧ್ವನಿಸಿದ ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ : ವಿಪಕ್ಷಗಳ ಆಕ್ರೋಶಕ್ಕೆ ಲೋಕಸಭೆ ಕಲಾಪ ಮುಂದೂಡಿಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment