Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಸಂಸತ್ ಚಲೋ’ ಗೆ ಹೆದರಿದ ಮೋದಿ ಸರ್ಕಾರ | ದೆಹಲಿ ಮೆಟ್ರೋ ಬಂದ್ ; ಹೋರಾಟಗಾರರ ಮೇಲೆ ಲಾಠಿಚಾರ್ಜ್

    Source: Nudikarnataka

    20 Jul 2026, 11:49 AM
    1 day ago

    ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸೋಮವಾರ ಆಯೋಜಿಸಲಾಗಿದ್ದ ‘ಸಂಸತ್ ಚಲೋ’ ಮೆರವಣಿಗೆಗೂ ಮುನ್ನ ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದು, ಸ್ಥಳದಲ್ಲಿ ಭಾರೀ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಮೆರವಣಿಗೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು […] The post ‘ಸಂಸತ್ ಚಲೋ’ ಗೆ ಹೆದರಿದ ಮೋದಿ ಸರ್ಕಾರ | ದೆಹಲಿ ಮೆಟ್ರೋ ಬಂದ್ ; ಹೋರಾಟಗಾರರ ಮೇಲೆ ಲಾಠಿಚಾರ್ಜ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಂಸತ್ತಿನಲ್ಲಿ ಪ್ರತಿಧ್ವನಿಸಿದ ‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ : ವಿಪಕ್ಷಗಳ ಆಕ್ರೋಶಕ್ಕೆ ಲೋಕಸಭೆ ಕಲಾಪ ಮುಂದೂಡಿಕೆ
    Next Article
    ಕನ್ನಡಿಗರಿಗೆ ಉದ್ಯೋಗ ಮೀಸಲಾತಿ……

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment