Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಚೇರಿ ಅಲೆದಾಟಕ್ಕೆ ಬ್ರೇಕ್! ಜನರ ಮನೆಬಾಗಿಲಿಗೆ ಪಿಆರ್‌ಸಿ, ಜಾತಿ ಪ್ರಮಾಣಪತ್ರ: ಸರ್ಕಾರದ ಮಹತ್ವದ ನಿರ್ಧಾರ

    Source: HOSADIGANTHA

    20 Jul 2026, 12:20 PM
    21 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ (ಪಿಆರ್‌ಸಿ) ಮತ್ತು ಜಾತಿ ಪ್ರಮಾಣಪತ್ರಗಳನ್ನು ಮನೆಮನೆಗೆ ತಲುಪಿಸುವ ಹೊಸ ಸೇವೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. 11 ನಿಗದಿತ ಮಾನದಂಡಗಳ ಆಧಾರದ ಮೇಲೆ ಪಿಆರ್‌ಸಿ ನೀಡಲಾಗುತ್ತಿದ್ದು, ಜನರು ಕಚೇರಿಗಳಿಗೆ ಅಲೆದಾಡುವ ಅಗತ್ಯ ಕಡಿಮೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. 11 ಮಾನದಂಡಗಳ ಆಧಾರ ಪಿಆರ್‌ಸಿ ಪಡೆಯಲು ಕರ್ನಾಟಕದಲ್ಲಿ ಜನನ, ಕನಿಷ್ಠ 10 ವರ್ಷಗಳ ವಾಸ, ಶಿಕ್ಷಣ, ವಿವಾಹ, ಪೋಷಕರ ನಿವಾಸ, […] The post ಕಚೇರಿ ಅಲೆದಾಟಕ್ಕೆ ಬ್ರೇಕ್! ಜನರ ಮನೆಬಾಗಿಲಿಗೆ ಪಿಆರ್‌ಸಿ, ಜಾತಿ ಪ್ರಮಾಣಪತ್ರ: ಸರ್ಕಾರದ ಮಹತ್ವದ ನಿರ್ಧಾರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಚುರುಕು: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
    Next Article
    ಬೆಳಗಾವಿ ಹಾಲು ಒಕ್ಕೂಟಕ್ಕೆ ₹23 ಕೋಟಿ ಲಾಭ: ರೈತರಿಗೆ ಉಚಿತ ಜೀವವಿಮೆ, ಸಹಾಯಧನ ಘೋಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment