Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುರಿದುಬಿದ್ದ ಉಕ್ಕಿನ ಸೇತುವೆಯ ಸರಳು: ರಾಯಚೂರು, ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌

    Source: HOSADIGANTHA

    20 Jul 2026, 04:52 PM
    1 day ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಯಚೂರು ತಾಲೂಕಿನ ಗಿಲ್ಲೆಸುಗೂರು ಬಳಿ ಆಂಧ್ರಪ್ರದೇಶ ಹಾಗೂ ಕರ್ನಾಟಕ ಮಾರ್ಗದಲ್ಲಿ ತುಂಗಭದ್ರಾ ನದಿಗೆ ನಿರ್ಮಿಸಿದ ಉಕ್ಕಿನ ಸೇತುವೆಯ ಸರಳುಗಳು ತುಂಡಾಗಿ ಬಿದ್ದಿದ್ದು, ರಾಯಚೂರು – ಮಂತ್ರಾಲಯ ಮಾರ್ಗದಲ್ಲಿ ಎರಡು ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ರಾಯಚೂರು ಹಾಗೂ ಮಂತ್ರಾಲಯಕ್ಕೆ ತೆರಳುವ ಮುಖ್ಯ ಸೇತುವೆ ಇದಾಗಿದೆ. ನಿರ್ವಹಣೆ ಕೊರತೆಯಿಂದ ತುಕ್ಕು ಹಿಡಿದು ಸರಳುಗಳು ಮುರಿದುಬಿದ್ದಿವೆ. ಅದೃಷ್ಟವಶಾತ್ ಈ ಅವಘಡದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.‌ ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೇಟಿ ನೀಡಿ […] The post ಮುರಿದುಬಿದ್ದ ಉಕ್ಕಿನ ಸೇತುವೆಯ ಸರಳು: ರಾಯಚೂರು, ಮಂತ್ರಾಲಯ ಮಾರ್ಗದಲ್ಲಿ ಟ್ರಾಫಿಕ್‌ ಜಾಮ್‌ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ನಾನು ಕೂಡ ‘ಟೀಂ ಕರ್ನಾಟಕ’ ಕಟ್ಟುತ್ತಿದ್ದೇನೆ’ : ಸಿಎಂ ಡಿಕೆ ಶಿವಕುಮಾರ್‌
    Next Article
    INSTA REVISION MODULES : Economy Module for UPSC CSE MAINS 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment