Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉತ್ತರಾಖಂಡದಲ್ಲಿ ಭಾರೀ ಮಳೆ: ಚಾರ್‌ಧಾಮ್ ಯಾತ್ರೆ ತಾತ್ಕಾಲಿಕ ಸ್ಥಗಿತ

    Source: Guaranteenws

    20 Jul 2026, 04:38 PM
    1 day ago

    ಉತ್ತರಾಖಂಡದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ. ಭಾರತ ಹವಾಮಾನ ಇಲಾಖೆ (IMD) ರಾಜ್ಯದ ಹಲವೆಡೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಪ್ರಸಿದ್ಧ ಚಾರ್‌ಧಾಮ್ ಯಾತ್ರೆಯನ್ನು ಸೋಮವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ 11 ಜಿಲ್ಲೆಗಳಲ್ಲಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯ ಪರಿಣಾಮ ಚಾರ್‌ಧಾಮ್ ಯಾತ್ರಾ ಮಾರ್ಗಗಳಲ್ಲಿ ಭೂಕುಸಿತ ಹಾಗೂ ರಸ್ತೆ ಹಾನಿಯ ಆತಂಕ ಎದುರಾಗಿರುವುದರಿಂದ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದೆಹಲಿಯಲ್ಲಿ ಹಿಂಸಾರೂಪಕ್ಕೆ ತಿರುಗಿದ ಕಾಕ್ರೋಚ್ ಪಾರ್ಟಿ #cjpprotest #neetscam sonamwangchuk
    Next Article
    ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿದ ಅರವಿಂದ್ ಕೇಜ್ರಿವಾಲ್ | Arvind Kejriwal | CJP Protest |NEET Scam

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment