Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ

    Source: Guaranteenws

    20 Jul 2026, 04:32 PM
    1 day ago

    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಅವರ ನಿಧನದಿಂದ ಹಾಸನ ಜಿಲ್ಲೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಅವರ ಪಾರ್ಥಿವ ಶರೀರವನ್ನು ಹೊಳೆನರಸೀಪುರ ಪಟ್ಟಣದ ಹೆಚ್.ಡಿ. ರೇವಣ್ಣ ಅವರ ನಿವಾಸಕ್ಕೆ ತರಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಯ ನಂತರ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿ ಗ್ರಾಮದ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ತಪ್ಪಲಿನಲ್ಲಿರುವ ಕುಟುಂಬದ ಜಮೀನಿನಲ್ಲಿ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಚೆನ್ನಮ್ಮ ಅವರು ದೇವೇಗೌಡರ ಕುಟುಂಬದ ಹಿರಿಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Job News: ಧಾರವಾಡ ಕೃಷಿ ಇಲಾಖೆಯಲ್ಲಿ ನೇಮಕಾತಿ; ಪದವಿ, 1 ವರ್ಷದ ಅನುಭವ ಇದ್ದರೆ ಕೂಡಲೇ ಅರ್ಜಿ ಸಲ್ಲಿಸಿ
    Next Article
    Special Camp: ಸ್ವಂತ ಉದ್ಯಮ ಸ್ಥಾಪಿಸಬೇಕೇ? ಮಂಡ್ಯದಲ್ಲಿ ಜುಲೈ 23ಕ್ಕೆ ವಿಶೇಷ ಶಿಬಿರ, ಇಂದೇ ಹೆಸರು ನೋಂದಾಯಿಸಿ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment