Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಿಜೆಪಿಯಿಂದ ಪಾರ್ಲಿಮೆಂಟ್ ಭವನಕ್ಕೆ ನುಗ್ಗಲು ಯತ್ನ; ಲಾಠಿ ಚಾರ್ಜ್, ಅಶ್ರು ವಾಯು ಪ್ರಯೋಗ; ಕೇಂದ್ರ ಸಚಿವ ಜೆ.ಪಿ. ನಡ್ಡಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಪ್ರತಿಭಟನಾಕಾರರ ಪ್ರತಿನಿಧಿಗಳು

    Source: nammaudupi

    20 Jul 2026, 05:36 PM
    2 days ago

    ನವದೆಹಲಿ, ಜು.20: ನವದೆಹಲಿಯಲ್ಲಿ ಸಿಜೆಪಿ ನೇತೃತ್ವದಲ್ಲಿ ಸೋಮವಾರ ನಡೆಸಲು ಉದ್ದೇಶಿಸಿದ ಸಂಸದ್ ಚಲೋ ಪ್ರತಿಭಟನೆಗೆ ಅನುಮತಿ ಸಿಗದ ಕಾರಣ ಮತ್ತು ಸಂಸತ್ ಭವನದ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಂಪು ಸೇರುವುದಕ್ಕೆ ನಿಷೇಧವಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಸಂಸತ್ ಭವನದತ್ತ ಬ್ಯಾರಿಕೇಡ್ ದೂಡಿಕೊಂಡು ಮುನ್ನುಗ್ಗಿದ್ದ ಪ್ರತಿಭಟನಾಕಾರರು ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ಘೋಷಣೆ ಕೂಗಿದರು. ಪೊಲೀಸರ ಜತೆ ವಾಗ್ವಾದ ನಡೆಸಿ ಪ್ರತಿಭಟನೆ ತೀವ್ರಗೊಳಿಸಿದ ಕಾರಣ ಪೊಲೀಸರು ಗುಂಪನ್ನು […] The post ಸಿಜೆಪಿಯಿಂದ ಪಾರ್ಲಿಮೆಂಟ್ ಭವನಕ್ಕೆ ನುಗ್ಗಲು ಯತ್ನ; ಲಾಠಿ ಚಾರ್ಜ್, ಅಶ್ರು ವಾಯು ಪ್ರಯೋಗ; ಕೇಂದ್ರ ಸಚಿವ ಜೆ.ಪಿ. ನಡ್ಡಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಪ್ರತಿಭಟನಾಕಾರರ ಪ್ರತಿನಿಧಿಗಳು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಶೀರೂರು ಲಕ್ಷ್ಮೀವರ ತೀರ್ಥರ 8 ನೆೇ ವರ್ಷದ ಆರಾಧನೆ ಪ್ರಯುಕ್ತ ತರಕಾರಿ ಮುಹೂರ್ತ
    Next Article
    ಕೆ.ಎಂ.ಸಿ ಮಣಿಪಾಲ: ನಾಲ್ಕು ವರ್ಷದ ಬಾಲಕಿಯ ಕಣ್ಣಿನಿಂದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ವೈದ್ಯರ ತಂಡ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment