Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ: ಕಣ್ಣೀರಿನಲ್ಲಿ ಮುಳುಗಿದ ಹರದನಹಳ್ಳಿ

    Source: HOSADIGANTHA

    20 Jul 2026, 04:42 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರಿಗೆ ಸೋಮವಾರ ಹಾಸನ ಜಿಲ್ಲೆಯ ಹರದನಹಳ್ಳಿ ಸಮೀಪದ ಬೆಟ್ಟದ ರಂಗನಾಥಸ್ವಾಮಿ ದೇವಾಲಯದ ಬಳಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಸಲ್ಲಿಸಲಾಯಿತು. ಒಕ್ಕಲಿಗ ಸಂಪ್ರದಾಯದಂತೆ ನಡೆದ ವಿಧಿವಿಧಾನದಲ್ಲಿ ಕಿರಿಯ ಪುತ್ರ ಡಾ. ರಮೇಶ್ ಅಂತ್ಯಸಂಸ್ಕಾರ ನೆರವೇರಿಸಿದರು. ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ ಅಂತ್ಯಕ್ರಿಯೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಸಚಿವ ಕೃಷ್ಣ ಬೈರೇಗೌಡ, ಬಸವರಾಜ ಬೊಮ್ಮಾಯಿ, ವಿ. […] The post ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ: ಕಣ್ಣೀರಿನಲ್ಲಿ ಮುಳುಗಿದ ಹರದನಹಳ್ಳಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸರ್ಕಾರದ ಹೊಸ ಪ್ಲಾನ್: ಶಾಸಕರ ನೇತೃತ್ವದಲ್ಲಿ ಸಮಿತಿ ರಚನೆ
    Next Article
    ಭದ್ರಾ ಯೋಜನೆಗೆ ಕೇಂದ್ರದ ಗ್ರೀನ್ ಸಿಗ್ನಲ್: ಅರಣ್ಯ ಇಲಾಖೆ ಅನುಮತಿ ಸಿಕ್ಕಿದೆ ಎಂದ ಗೋವಿಂದ ಕಾರಜೋಳ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment