Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭದ್ರಾ ಯೋಜನೆಗೆ ಕೇಂದ್ರದ ಗ್ರೀನ್ ಸಿಗ್ನಲ್: ಅರಣ್ಯ ಇಲಾಖೆ ಅನುಮತಿ ಸಿಕ್ಕಿದೆ ಎಂದ ಗೋವಿಂದ ಕಾರಜೋಳ

    Source: HOSADIGANTHA

    20 Jul 2026, 08:35 PM
    1 day ago

    ಹೊಸದಿಗಂತ ವರದಿ ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯ ಪ್ಯಾಕೇಜ್-1 ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಅನುಮತಿ ದೊರೆತಿದೆ ಎಂದು ಸಂಸದ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 1ನೇ ಪ್ಯಾಕೇಜ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಕಣಗಲಕೊಪ್ಪ, ಚಿಕ್ಕಮಗಳೂರು ಜಿಲ್ಲೆಯ ಕಸಬಾ ಹೋಬಳಿಯ ಕೆ.ಕನಬೂರು ಹಾಗೂ ಮುತ್ತಿನಕೊಪ್ಪ ಗ್ರಾಮಗಳ ಸರ್ವೆ ನಂಬರುಗಳಲ್ಲಿ ಸುಮಾರು ೭.೫೩ ಹೆಕ್ಟೇರ್ ಅರಣ್ಯ ಭೂಮಿಯಲ್ಲಿ ೨೨೦ ಕೆವಿ ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಾಣ ಮಾಡಲು […] The post ಭದ್ರಾ ಯೋಜನೆಗೆ ಕೇಂದ್ರದ ಗ್ರೀನ್ ಸಿಗ್ನಲ್: ಅರಣ್ಯ ಇಲಾಖೆ ಅನುಮತಿ ಸಿಕ್ಕಿದೆ ಎಂದ ಗೋವಿಂದ ಕಾರಜೋಳ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ: ಕಣ್ಣೀರಿನಲ್ಲಿ ಮುಳುಗಿದ ಹರದನಹಳ್ಳಿ
    Next Article
    UPSC Current Affairs Quiz – 20 July 2026 | Daily Prelims Quiz

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment