Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ

    Source: Nudikarnataka

    21 Jul 2026, 09:15 AM
    11 hours ago

    ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಬಲವಂತದ ಬಂಧನ ಮತ್ತು ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಅನ್ನು ಖಂಡಿಸಿ, ಹಾಗೂ ವಿದ್ಯಾರ್ಥಿ-ಪೋಷಕರ ಬೇಡಿಕೆಗಳನ್ನು ಈಡೇರಿಸಲು ರಾಷ್ಟ್ರಪತಿಗಳು ಮಧ್ಯಪ್ರವೇಶ ಮಾಡುವಂತೆ ಆಗ್ರಹಿಸಿ ಮಂಡ್ಯದಲ್ಲಿ ಕರ್ನಾಟಕ ಜನಶಕ್ತಿ ಹಾಗೂ ಅಖಿಲ ಭಾರತ ವಕೀಲರ ಓಕ್ಕೂಟದ ವಿದ್ಯಾರ್ಥಿ ಸಂಘಟನೆಯ ಪ್ರತಿಭಟನೆ ನಡೆಸಿ, ಮಂಡ್ಯ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಿರಿಯ ವಕೀಲ ಬಿ.ಟಿ. ವಿಶ್ವನಾಥ್ ಮಾತಾನಾಡಿ, ಯಾವುದೇ ದೇಶದ ಪ್ರಜಾತಂತ್ರವು ಸರಿಯಾಗಿ ಕಾರ್ಯ ನಿರ್ವಹಿಸಬೇಕಾದರೆ ಚುನಾವಣೆಗಳು ಮತ್ತು ಸಾಂಸ್ಥಿಕ ರಚನೆಗಳ ಜೊತೆಗೆ […] The post ಮಂಡ್ಯ | ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ ಬ್ರಾಹ್ಮಣಸಭಾದಲ್ಲಿ ಭ್ರಷ್ಟಾಚಾರ : ಪದಾಧಿಕಾರಿಗಳ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
    Next Article
    ಮಳೆಯಿಂದಾಗುತ್ತಿದ್ದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ: ಗಣಿಗ ರವಿಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment