Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಂಸತ್‌ನಲ್ಲಿ ಪ್ರತಿಧ್ವನಿಸಿದ ನೀಟ್ ಹಗರಣ: ತುರ್ತು ಚರ್ಚೆಗೆ ಕಾಂಗ್ರೆಸ್ ಆಗ್ರಹ

    Source: HOSADIGANTHA

    21 Jul 2026, 09:27 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳು, ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್ ಕ್ರಮದ ಕುರಿತು ಸಂಸತ್‌ನಲ್ಲಿ ತುರ್ತು ಚರ್ಚೆ ನಡೆಸುವಂತೆ ಕಾಂಗ್ರೆಸ್ ಸಂಸದರು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತ್ಯೇಕ ನೋಟಿಸ್ ಸಲ್ಲಿಸಿದ್ದಾರೆ. ಲೋಕಸಭೆಯಲ್ಲಿ ಚರ್ಚೆಗೆ ಒತ್ತಾಯ ಕಾಂಗ್ರೆಸ್ ಸಂಸದ ಕೆ.ಸಿ. ವೇಣುಗೋಪಾಲ್ ಅವರು ಕಲಾಪವನ್ನು ಸ್ಥಗಿತಗೊಳಿಸಿ ಈ ವಿಷಯದ ಕುರಿತು ಚರ್ಚೆ ನಡೆಸುವಂತೆ ಆಗ್ರಹಿಸಿದ್ದಾರೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬಂದಿದ್ದರೂ, ತಪ್ಪಿತಸ್ಥರ […] The post ಸಂಸತ್‌ನಲ್ಲಿ ಪ್ರತಿಧ್ವನಿಸಿದ ನೀಟ್ ಹಗರಣ: ತುರ್ತು ಚರ್ಚೆಗೆ ಕಾಂಗ್ರೆಸ್ ಆಗ್ರಹ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ‘ದಿ ಹಂಡ್ರೆಡ್’ ಅಖಾಡಕ್ಕೆ ಸ್ಮೃತಿ ಎಂಟ್ರಿ: ಮ್ಯಾಂಚೆಸ್ಟರ್ ಸೂಪರ್ ಜೈಂಟ್ಸ್ ಪರ ಹೊಸ ಇನ್ನಿಂಗ್ಸ್
    Next Article
    Beauty Tips | ಮುಖದ ಹೊಳಪಿಗೆ ಆಹಾರವೇ ಮದ್ದು: ಗ್ಲೋಯಿಂಗ್ ಸ್ಕಿನ್‌ ಸೀಕ್ರೆಟ್ ಈ ಗ್ಲುಟನ್-ಫ್ರೀ ಫುಡ್

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment