Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಳೆ ಹಾನಿ ಪ್ರದೇಶಗಳಿಗೆ ಶಾಸಕರ ಭೇಟಿ ; ಸಂತ್ರಸ್ತ ರೈತರಿಗೆ ವೈಯಕ್ತಿಕ ಪರಿಹಾರ ವಿತರಣೆ

    Source: Nudikarnataka

    21 Jul 2026, 01:17 PM
    10 hours ago

    ಮಂಡ್ಯ : ಜುಲೈ 21 ನಿರಂತರ ಮಳೆಯಿಂದ ಹಾನಿಗೊಳಗಾದ ಮಂಡ್ಯ ವಿಧಾನಸಭಾ ಕ್ಷೇತ್ರದ ಕೋಡಿಕೊಪ್ಪಲು ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಶಾಸಕ ಪಿ. ರವಿಕುಮಾರ್ ಗೌಡ ಗಣಿಗ ಅವರು ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಳೆಯಿಂದ ಹಾನಿಗೊಳಗಾದ ಬೆಳೆಗಳು, ಮನೆಗಳು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ವೀಕ್ಷಿಸಿ, ಸಂಕಷ್ಟದಲ್ಲಿರುವ ರೈತರು ಮತ್ತು ಕುಟುಂಬಗಳ ಅಹವಾಲುಗಳನ್ನು ಆಲಿಸಿದರು. ಪರಿಶೀಲನೆ ವೇಳೆ ರೈತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸ್ಥಳದಲ್ಲೇ ಮಾಹಿತಿ ಪಡೆದ ಶಾಸಕರು, ಮಳೆಯಿಂದ ಬೆಳೆ ನಷ್ಟ ಅನುಭವಿಸಿ ಸಂಕಷ್ಟಕ್ಕೆ ಸಿಲುಕಿರುವ […] The post ಮಳೆ ಹಾನಿ ಪ್ರದೇಶಗಳಿಗೆ ಶಾಸಕರ ಭೇಟಿ ; ಸಂತ್ರಸ್ತ ರೈತರಿಗೆ ವೈಯಕ್ತಿಕ ಪರಿಹಾರ ವಿತರಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪ್ರಧಾನಿ ನಿವಾಸದ ಎದುರು ಕಾಂಗ್ರೆಸ್‌ ಪ್ರತಿಭಟನೆ: ಮೋದಿ, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
    Next Article
    ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳು ಪ್ರಕಟ : ಜು.25ಕ್ಕೆ ಪ್ರಶಸ್ತಿ ಪ್ರದಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment