Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂತ್ರಾಲಯದಲ್ಲಿ ಭೀಕರ ರಸ್ತೆ ಅಪಘಾತ: ಹಾಫ್‌ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃ*ತ್ಯು

    Source: HOSADIGANTHA

    21 Jul 2026, 03:17 PM
    8 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಾಫ್‌ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ (೪೩) ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಇತರೆ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರಿನ ಪ್ರದೀಪ್ ಆಳ್ವ, ಪುರುಷೋತ್ತಮ ಭಂಡಾರಿ, ಸಿಎ ಸುಧೇಶ್ ರೈ ಎಂದು ಗುರುತಿಸಲಾಗಿದೆ. ಸ್ಥಳೀಯರ ಸಹಕಾರದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿ ಶೆಟ್ಟಿ ಅವರು ಈ ಮೂವರೊಂದಿಗೆ ಮಂತ್ರಾಲಯ ರಾಘವೇಂದ್ರ ಸ್ವಾಮಿಯ ದರುಶನಕ್ಕೆ ತೆರಳಿದ್ದರು. ಈ ವೇಳೆ […] The post ಮಂತ್ರಾಲಯದಲ್ಲಿ ಭೀಕರ ರಸ್ತೆ ಅಪಘಾತ: ಹಾಫ್‌ಕಾಮ್ಸ್‌ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ಮೃ*ತ್ಯು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    SNACKS| ಇಷ್ಟು ದಿನ ಈ ರೆಸಿಪಿ ಗೊತ್ತಿಲ್ದೇ ಮಿಸ್ ಮಾಡಿದ್ರಾ? ಇಲ್ಲಿದೆ ಗರಿಗರಿಯಾದ ರಾಗಿ ಪಕೋಡ!
    Next Article
    ಚಿತ್ರದುರ್ಗ ಅನ್ನದಾತರ ಸಂಕಷ್ಟ: ಬೆಳೆನಷ್ಟ ಪರಿಹಾರ ಹೆಚ್ಚಳಕ್ಕೆ ಶೇಂಗಾ, ತೊಗರಿ ಬೆಳೆಗಾರರ ಒತ್ತಾಯ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment